Webdunia - Bharat's app for daily news and videos

Install App

ಯಾರೂ ಬಿಜೆಪಿ ಬಿಟ್ಟು ಕಾಂಗ್ರೆಸ್​ಗೆ ಹೋಗಲ್ಲ

Webdunia
ಶುಕ್ರವಾರ, 7 ಏಪ್ರಿಲ್ 2023 (19:30 IST)
ಕಾಂಗ್ರೆಸ್ ಪಕ್ಷದವರಿಗೆ ಸರಿಯಾದ ಕ್ಯಾಂಡಿಡೇಟ್​​​ಗಳು ಸಿಗ್ತಾ ಇಲ್ಲ. ಸರಿಯಾದ ಅಭ್ಯರ್ಥಿ ಸಿಗದೆ ಕನಸು ಕಾಣುತ್ತಿದ್ದಾರೆ ಅಂತಾ ಹಾವೇರಿಯ ಹಿರೇಕೆರೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಯಾರೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗಲ್ಲ. ಕಾಂಗ್ರೆಸ್​ನವರ ಹಗಲುಗನಸು ಕನಸಾಗೆ ಇರುತ್ತದೆ ಅಂತಾ ಕಾಂಗ್ರೆಸ್​​​​​ ವಿರುದ್ದ ಬಿ.ಸಿ.ಪಾಟೀಲ್ ವ್ಯಂಗವಾಡಿದ್ರು. ಇದೇ ಸಂದರ್ಭದಲ್ಲಿ ಸುದೀಪ್ ಕುರಿತು ಮಾತನಾಡಿದ ಅವರು, ಸುದೀಪ್ ಬೆಂಬಲ ಸಿಕ್ಕಿರೋದು ಬಿಜೆಪಿಗೆ ದೊಡ್ಡ ಶಕ್ತಿ. ದೊಡ್ಡ ಮತಗಳಾಗಿ ಪರಿವರ್ತನೆ ಆಗುತ್ತದೆ. ಸುದೀಪ್ ದೊಡ್ಡ ನಟರು, ಜನಾನುರಾಗಿಯಾಗಿದ್ದಾರೆ, ಬಹಳ ಬುದ್ದಿವಂತರಿದ್ದಾರೆ. ಅವರ ಜನಪ್ರಿಯತೆ ನಮ್ಮ ಪಕ್ಷಕ್ಕೆ ಲಾಭವಾಗುತ್ತದೆ. ಹಿರೇಕೆರೂರಿನಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಅಭಿವೃದ್ಧಿ ಮಾಡಿದ್ದೇವೆ, ಅಭಿವೃದ್ಧಿ ನಮ್ಮ ಟ್ರಂಪ್ ಕಾಡ್೯. ಅಭಿವೃದ್ಧಿ ನೋಡಿ ಜನ ನಮಗೆ ಮತ ಹಾಕುತ್ತಾರೆ ಅಂತಾ ಬಿ.ಸಿ.ಪಾಟೀಲ್ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments