Webdunia - Bharat's app for daily news and videos

Install App

ಯಾರೂ ಪಕ್ಷ ಬಿಟ್ಟು ಹೋಗಲ್ಲ-ಬಿಜೆಪಿ ನಾಯಕರ ಸ್ಪಷ್ಟನೆ

Webdunia
ಶನಿವಾರ, 19 ಆಗಸ್ಟ್ 2023 (15:30 IST)
ಈ ರಾಜ್ಯವನ್ನು ಗೂಂಡಾರಾಜ್ಯ ಮಾಡಲು ಸರ್ಕಾರ ಹೊರಟಿದೆ .ನಾವು ಯಾವುದೇ ಬಿಲ್ ತಡೆ ಹಿಡಿದಿಲ್ಲ.ಇವತ್ತು ಕಮಿಷನ್ ದಂಧೆಗಾಗಿ ಧಮ್ಕಿ ಕಾಂಗ್ರೆಸ್ ನವರು ಹಾಕುತ್ತಾರೆ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.ಅಲ್ಲದೇ ಯಾರು ಪಕ್ಷ ಬಿಟ್ಟು ಹೋಗಲ್ಲ ,ಇಲ್ಲ ಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಆರ್ ಅಶೋಕ್ ಹೇಳಿದ್ರು.
 
ಇನ್ನೂ ಇತ್ತ ಕೆ. ಗೋಪಾಲಯ್ಯ ಇವತ್ತು ಒಂದು ಸಾವಿರಕ್ಕೂ ಹೆಚ್ಚು ಕಾಲ್ ಬಂದಿವೆ.ನನ್ನ ತೇಜೋವಧೆ ಮಾಡಬೇಡಿ.ನಾವು ಬಿಜೆಪಿಯಲ್ಲೇ ಉಳಿಯುತ್ತೇವೆ.ಇನ್ನೂ ಐದು ವರ್ಷ ಬಿಜೆಪಿಯಲ್ಲೇ ಇರುತ್ತೇವೆ.ಕೇಂದ್ರದಲ್ಲಿ ಮೋದಿ ಗೆಲುವಿಗೆ ಕೆಲಸ ಮಾಡುತ್ತೇವೆ ಎಂದು ಕೆ ಗೋಪಾಲಯ್ಯ ಹೇಳಿದ್ರು.
 
ಸಚಿವ ಮುನಿರತ್ನ ಬೈರತಿ‌ ಬಸವರಾಜ ಫೋನ್ ಮಾಡಿದ್ದರು.ನಾವು ಎಂತಹದೇ ಸಮಯದಲ್ಲಿ ಪಕ್ಷ ಬಿಡುವುದಿಲ್ಲ ಎಂದು ತಿಳಿಸಲು ಹೇಳಿದ್ದಾರೆ.ಯಾರೂ ಪಕ್ಷ ಬಿಟ್ಟು ಹೋಗಲ್ಲ.ಬೈರತಿ‌ ಬಸವರಾಜ, ಕೆ. ಗೋಪಾಲಯ್ಯ, ನಾನು ಪಕ್ಷ ಬಿಟ್ಟು ಹೋಗಲ್ಲ ಎಂದು ಮುನಿರತ್ನ ಹೇಳಿದ್ದಾರೆ.ಸೋಮಶೇಖರ್ ಹೆಸರು ಹೇಳಿಲ್ಲ ಎಂದಾಗ ಸೋಮಶೇಖರ್ ಸಹ ಎಂದು ಮುನಿರತ್ನ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments