Webdunia - Bharat's app for daily news and videos

Install App

ಯಾರೂ ಪಕ್ಷ ಬಿಟ್ಟು ಹೋಗಲ್ಲ-ಬಿಜೆಪಿ ನಾಯಕರ ಸ್ಪಷ್ಟನೆ

Webdunia
ಶನಿವಾರ, 19 ಆಗಸ್ಟ್ 2023 (15:30 IST)
ಈ ರಾಜ್ಯವನ್ನು ಗೂಂಡಾರಾಜ್ಯ ಮಾಡಲು ಸರ್ಕಾರ ಹೊರಟಿದೆ .ನಾವು ಯಾವುದೇ ಬಿಲ್ ತಡೆ ಹಿಡಿದಿಲ್ಲ.ಇವತ್ತು ಕಮಿಷನ್ ದಂಧೆಗಾಗಿ ಧಮ್ಕಿ ಕಾಂಗ್ರೆಸ್ ನವರು ಹಾಕುತ್ತಾರೆ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ.ಅಲ್ಲದೇ ಯಾರು ಪಕ್ಷ ಬಿಟ್ಟು ಹೋಗಲ್ಲ ,ಇಲ್ಲ ಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಆರ್ ಅಶೋಕ್ ಹೇಳಿದ್ರು.
 
ಇನ್ನೂ ಇತ್ತ ಕೆ. ಗೋಪಾಲಯ್ಯ ಇವತ್ತು ಒಂದು ಸಾವಿರಕ್ಕೂ ಹೆಚ್ಚು ಕಾಲ್ ಬಂದಿವೆ.ನನ್ನ ತೇಜೋವಧೆ ಮಾಡಬೇಡಿ.ನಾವು ಬಿಜೆಪಿಯಲ್ಲೇ ಉಳಿಯುತ್ತೇವೆ.ಇನ್ನೂ ಐದು ವರ್ಷ ಬಿಜೆಪಿಯಲ್ಲೇ ಇರುತ್ತೇವೆ.ಕೇಂದ್ರದಲ್ಲಿ ಮೋದಿ ಗೆಲುವಿಗೆ ಕೆಲಸ ಮಾಡುತ್ತೇವೆ ಎಂದು ಕೆ ಗೋಪಾಲಯ್ಯ ಹೇಳಿದ್ರು.
 
ಸಚಿವ ಮುನಿರತ್ನ ಬೈರತಿ‌ ಬಸವರಾಜ ಫೋನ್ ಮಾಡಿದ್ದರು.ನಾವು ಎಂತಹದೇ ಸಮಯದಲ್ಲಿ ಪಕ್ಷ ಬಿಡುವುದಿಲ್ಲ ಎಂದು ತಿಳಿಸಲು ಹೇಳಿದ್ದಾರೆ.ಯಾರೂ ಪಕ್ಷ ಬಿಟ್ಟು ಹೋಗಲ್ಲ.ಬೈರತಿ‌ ಬಸವರಾಜ, ಕೆ. ಗೋಪಾಲಯ್ಯ, ನಾನು ಪಕ್ಷ ಬಿಟ್ಟು ಹೋಗಲ್ಲ ಎಂದು ಮುನಿರತ್ನ ಹೇಳಿದ್ದಾರೆ.ಸೋಮಶೇಖರ್ ಹೆಸರು ಹೇಳಿಲ್ಲ ಎಂದಾಗ ಸೋಮಶೇಖರ್ ಸಹ ಎಂದು ಮುನಿರತ್ನ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments