Webdunia - Bharat's app for daily news and videos

Install App

ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ- ಕುಮಾರಸ್ವಾಮಿ

Webdunia
ಗುರುವಾರ, 25 ಜುಲೈ 2019 (12:42 IST)
ಬೆಂಗಳೂರು : ಯಾರೂ ಸುಭದ್ರ ಸರ್ಕಾರವನ್ನು ಕೊಡಲು ಆಗುವುದಿಲ್ಲ ಎಂದು ಹಂಗಾಮಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.




ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಹಿನ್ನಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್ ನಾಯಕ ರಾಮಲಿಂಗರೆಡ್ಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.ರಾಮಲಿಂಗ ರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.


ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದರು. ಆದರೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಅವರು  ರಾಜೀನಾಮೆ ವಾಪಾಸ್ ಪಡೆದಿದ್ದಾರೆ. ಹಾಗೇ ಮತದಾನಕ್ಕೂ ಹಾಜರಾಗಿದ್ದಾರೆ. ಅವರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಬೇಕಿತ್ತು. ಆದರೆ ಅಲ್ಲಿ ಮಾತನಾಡಲು ಆಗದಿರುವುದರಿಂದ ಇಲ್ಲಿ ಬಂದು ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments