Webdunia - Bharat's app for daily news and videos

Install App

ರಾಹುಲ್‌ ಗಾಂಧಿಯಿಂದ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ: ಮುರಳೀಧರ್ ರಾವ್

Webdunia
ಶುಕ್ರವಾರ, 13 ಅಕ್ಟೋಬರ್ 2017 (18:34 IST)
ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್‌ ಗಾಂಧಿಯಿಂದ ಸಚಿವ ರೋಷನ್‌ ಬೇಗ್‌ವರೆಗೆ ಯಾರಿಗೂ ಮಾತನಾಡಲು ಬರೋಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಕೆ.ಮುರಳೀಧರ್ ರಾವ್ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ರೋಷನ್ ಬೇಗ್, ಪ್ರಧಾನಿ ಮೋದಿಯವರನ್ನು ಅಸಭ್ಯ ಪದಗಳಿಂದ ಟೀಕಿಸಿರುವುದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
 
ದೇಶದ ಪ್ರಧಾನಿಯಾಗಿರುವ ಮೋದಿಯವರಂತಹ ಮೇರು ವ್ಯಕ್ತಿತ್ವದ ನಾಯಕನ ವಿರುದ್ಧ ಅಸಭ್ಯ ಪದಗಳನ್ನು ಬಳಸುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ರೋಷನ್‌ಬೇಗ್‌ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಂತಹ ಸಚಿವ ರಾಜಕೀಯದಲ್ಲಿರಲು ನಾಲಾಯಕ್ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments