Webdunia - Bharat's app for daily news and videos

Install App

ಯಾರಿಗೆ ಯಾರೂ ಟಿಕೆಟ್ ತಪ್ಪಿಸಿಲ್ಲ

Webdunia
ಮಂಗಳವಾರ, 18 ಏಪ್ರಿಲ್ 2023 (15:35 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿ.ಎಲ್.ಸಂತೋಷ್​​ ಮೇಲೆ ಆರೋಪ ಮಾಡೋದು ಸರಿಯಲ್ಲಯಾರಿಗೆ ಯಾರೂ ಟಿಕೆಟ್ ತಪ್ಪಿಸಿಲ್ಲ.. ಎಲ್ಲ ನೋಡಿಕೊಂಡೇ ಹೈಕಮಾಂಡ್ ನಾಯಕರು ಟಿಕೆಟ್ ನೀಡಿದ್ದಾರೆ.ಬಿಜೆಪಿ ಪಕ್ಷ ಯಾರ ಕಪಿ ಮುಷ್ಠಿಯಲ್ಲೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.. ಇನ್ನು ಲಿಂಗಾಯತರಿಗೆ ಸಮರ್ಪಕವಾಗಿ ಮನ್ನಣೆ ನೀಡಿದ್ದೇ ಬಿಜೆಪಿ ಪಕ್ಷ.. ಕಾಂಗ್ರೆಸ್ ಪಕ್ಷ ಲಿಂಗಾಯತರನ್ನ ಕಡೆಗಣಿಸಿದೆ, ಉತ್ತರ ಕರ್ನಾಟಕದಲ್ಲಿ ಅತಿಹೆಚ್ಚು ಸೀಟ್ ಬಿಜೆಪಿ ಪಡೆಯಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಭರವಸೆ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments