Webdunia - Bharat's app for daily news and videos

Install App

ಟಿಕೆಟ್ ನೀಡುವ ಅಧಿಕಾರ ಯಾರಿಗೂ ಇಲ್ಲ: ಸಿಎಂಗೆ ಡಿಕೆಶಿ ಟಾಂಗ್

Webdunia
ಗುರುವಾರ, 25 ಮೇ 2017 (16:29 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡುವ ಅಧಿಕಾರ ಯಾರಿಗೂ ಇಲ್ಲ. ಕೇವಲ ಹೈಕಮಾಂಡ್‌ಗೆ ಮಾತ್ರ ಅಧಿಕಾರವಿದೆ ಎಂದು ಸಿಎಂ ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೂ ಕೂಡಾ ಟಿಕೆಟ್ ನೀಡುವ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.
 
ನನಗೆ ಟಿಕೆಟ್ ಬೇಕಾದಲ್ಲಿ ಕೂಡಾ ಹೈಕಮಾಂಡ್‌ನ್ನೇ ಸಂಪರ್ಕಿಸಬೇಕಾಗುತ್ತದೆಯೇ ಹೊರತು ಇಲ್ಲಿ ಯಾರು ಟಿಕೆಟ್ ಕೊಡುವುದಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments