Webdunia - Bharat's app for daily news and videos

Install App

RSS ಬ್ಯಾನ್ ಮಾಡುವ ಶಕ್ತಿ ಯಾರಿಗೂ ಇಲ್ಲ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಶುಕ್ರವಾರ, 26 ಮೇ 2023 (17:35 IST)
RSS, ಭಜರಂಗದಳ ಬ್ಯಾನ್ ಮಾಡ್ತೀನಿ ಅಂತ ಹೇಳಿದ್ದಾರೆ.ದಯವಿಟ್ಟು ಆ ಪ್ರಯತ್ನ ಮಾಡಲಿ.ನಾನು ಸವಾಲ್ ಹಾಕ್ತೀನಿ ಎಂದು  ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇವರಿಗೆ ಯಾವುದೇ ಸಂಘ ಸಂಸ್ಥೆಗಳ ಬ್ಯಾನ್ ಮಾಡೋ ಅವಕಾಶ ಇಲ್ಲ.ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಬ್ಯಾನ್ ಮಾಡುವ ಅವಕಾಶ ಕೇಂದ್ರಕ್ಕಿದೆ.ಇವರಿಗಿಲ್ಲ.ಒಂದು ಸಮೂಹ ಓಲೈಕೆ ಮಾಡಲು, ತುಷ್ಟೀಕರಣ ಮಾಡುವ ಕೆಲಸ ಮಾಡ್ತಿದೆ.ಸಿಎಂ ಸಿದ್ದರಾಮಯ್ಯ ಅವರನ್ನ ಕೇಳಲು ಇಚ್ಚೆ ಪಡ್ತೀನಿ.RSS ಭಜರಂಗದಳ ಬ್ಯಾನ್ ಮಾಡೋ ಬಗ್ಗೆ ನಿಮ್ಮ ಅಭಿಪ್ರಾಯ ಹೇಳಿ.ನಿಮ್ಮ ಸಚಿವ ಸಂಪುಟದ ಸದಸ್ಯರ ಮಾತಿಗೆ ಸಮ್ಮತಿ ಇದೆಯಾ.?RSS ತನ್ನದೇ ಸಿದ್ದಾಂತ ಇದೆ.ದೇಶದ ಯುವಕರನ್ನ ಸಿದ್ದಡಿಸೋ ಕೆಲಸ ಮಾಡ್ತಿದೆ.ದೇಶದ ಕೆಲಸದಲ್ಲಿ ಒಗ್ಗೂಡಿಸೋ ಕೆಲಸ ಮಾಡ್ತಿದೆ.ಅದನ್ನ ಬ್ಯಾನ್ ಮಾಡಲು ಯಾರಿಗೂ ಸಾಧ್ಯವಿಲ್ಲ.RSS ಬ್ಯಾನ್ ಮಾಡೋರನ್ನ ಮನೆಗೆ ಕಳಿಸಿದೆ.RSS ಬ್ಯಾನ್ ಮಾಡುವ ಶಕ್ತಿ ಯಾರಿಗೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments