Webdunia - Bharat's app for daily news and videos

Install App

RSS ಬ್ಯಾನ್ ಮಾಡುವ ಶಕ್ತಿ ಯಾರಿಗೂ ಇಲ್ಲ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಶುಕ್ರವಾರ, 26 ಮೇ 2023 (17:35 IST)
RSS, ಭಜರಂಗದಳ ಬ್ಯಾನ್ ಮಾಡ್ತೀನಿ ಅಂತ ಹೇಳಿದ್ದಾರೆ.ದಯವಿಟ್ಟು ಆ ಪ್ರಯತ್ನ ಮಾಡಲಿ.ನಾನು ಸವಾಲ್ ಹಾಕ್ತೀನಿ ಎಂದು  ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇವರಿಗೆ ಯಾವುದೇ ಸಂಘ ಸಂಸ್ಥೆಗಳ ಬ್ಯಾನ್ ಮಾಡೋ ಅವಕಾಶ ಇಲ್ಲ.ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಬ್ಯಾನ್ ಮಾಡುವ ಅವಕಾಶ ಕೇಂದ್ರಕ್ಕಿದೆ.ಇವರಿಗಿಲ್ಲ.ಒಂದು ಸಮೂಹ ಓಲೈಕೆ ಮಾಡಲು, ತುಷ್ಟೀಕರಣ ಮಾಡುವ ಕೆಲಸ ಮಾಡ್ತಿದೆ.ಸಿಎಂ ಸಿದ್ದರಾಮಯ್ಯ ಅವರನ್ನ ಕೇಳಲು ಇಚ್ಚೆ ಪಡ್ತೀನಿ.RSS ಭಜರಂಗದಳ ಬ್ಯಾನ್ ಮಾಡೋ ಬಗ್ಗೆ ನಿಮ್ಮ ಅಭಿಪ್ರಾಯ ಹೇಳಿ.ನಿಮ್ಮ ಸಚಿವ ಸಂಪುಟದ ಸದಸ್ಯರ ಮಾತಿಗೆ ಸಮ್ಮತಿ ಇದೆಯಾ.?RSS ತನ್ನದೇ ಸಿದ್ದಾಂತ ಇದೆ.ದೇಶದ ಯುವಕರನ್ನ ಸಿದ್ದಡಿಸೋ ಕೆಲಸ ಮಾಡ್ತಿದೆ.ದೇಶದ ಕೆಲಸದಲ್ಲಿ ಒಗ್ಗೂಡಿಸೋ ಕೆಲಸ ಮಾಡ್ತಿದೆ.ಅದನ್ನ ಬ್ಯಾನ್ ಮಾಡಲು ಯಾರಿಗೂ ಸಾಧ್ಯವಿಲ್ಲ.RSS ಬ್ಯಾನ್ ಮಾಡೋರನ್ನ ಮನೆಗೆ ಕಳಿಸಿದೆ.RSS ಬ್ಯಾನ್ ಮಾಡುವ ಶಕ್ತಿ ಯಾರಿಗೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments