Webdunia - Bharat's app for daily news and videos

Install App

ಡಿಕೆಶಿ ಎದುರಿಸುವ ಶಕ್ತಿ ಯಾರಿಗೂ ಇಲ್ಲ: ಸಿ.ಟಿ ರವಿ

Webdunia
ಬುಧವಾರ, 9 ಆಗಸ್ಟ್ 2023 (07:16 IST)
ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರನ್ನ ಯಾರೂ ಬ್ಲ್ಯಾಕ್ಮೇಲ್ ಮಾಡೋಕೆ ಆಗಲ್ಲ. ಅವರೇ ಬ್ಲ್ಯಾಕ್ಮೇಲ್ ಮಾಡ್ತಾರೆ. ಅವರನ್ನ ಎದುರಿಸುವ ಶಕ್ತಿ ಯಾರಿಗೂ ಇಲ್ಲ. ಅವರೇ ಎಲ್ಲರನ್ನ ಎದುರಿಸ್ತಾರೆ ಎಂದು ಮಾಜಿ ಶಾಸಕ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
 
ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆಯಿಂದ ಸಿಎಂ ಶಾಸಕರ ಸಭೆ ನಡೆಸ್ತಿದ್ದಾರೆ. ಶಾಸಕರು ಬರೆದ ಪತ್ರವನ್ನ ಆಧರಿಸಿ ಸಿಎಲ್ಪಿ ಕರೆದಿದ್ರು, ಈಗ ಸಭೆ ನಡೆಸ್ತಿದ್ದಾರೆ ಹಾಗಾಗಿ ಶಾಸಕರು ಬರೆದ ಪತ್ರ ನಕಲಿ ಅಲ್ಲ, ಅಸಲಿ ಅನ್ನೋದನ್ನ ಇದರಿಂದ ಒಪ್ಪಿಕೊಂಡಂಗೆ ಆಗಿದೆ.

ಖಿಅಗಳ ಬದಲಾವಣೆಗೂ ಶಾಸಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮುಂದೆ ಶಾಸಕರ ಈ ಅಸಹನೆ ಸ್ಫೋಟಗೊಳ್ಳುತ್ತೆ. ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಉಳಿಯುತ್ತಾ? ಅನ್ನುವಂತಾಗಿದೆ. ಅಷ್ಟೊಂದು ಅಸಹಾಯಕ ಸ್ಥಿತಿಗೆ ಸರ್ಕಾರ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments