Webdunia - Bharat's app for daily news and videos

Install App

ಯಾರಿಗೂ ಟಿಕೆಟ್​​ ಕನ್ಫರ್ಮ್​​ ಇಲ್ಲ

Webdunia
ಗುರುವಾರ, 24 ಆಗಸ್ಟ್ 2023 (16:26 IST)
ಲೋಕಸಭಾ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕನ್ಪರ್ಮೇಶನ್ ಇಲ್ಲ.. ಚುನಾವಣೆ ಸಂದರ್ಭದಲ್ಲಿ ಸರ್ವೆ ಮಾಡಿಸ್ತೇವೆ, ಆಗ ಟಿಕೆಟ್ ನಿರ್ಧರಿಸ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು ಅಷ್ಟೇ ಎಂದು ಹೇಳಿದ್ರು. ಇನ್ನು ಚಂದ್ರಯಾನ-3 ಯೋಜನೆ ಸಕ್ಸಸ್​ ಆಗಿದ್ದರ ಕುರಿತು ಪ್ರತಿಕ್ರಿಯಿಸಿದ ಅವರು, ಚಂದ್ರಯಾನ ಯಶಸ್ವಿಯಾಗಿದೆ.. ವಿಜ್ಞಾನಿಗಳು ಸಾಧನೆ ಮಾಡಿದ್ದಾರೆ.. ನಿನ್ನೆ ರಾತ್ರಿಯೇ ಇಸ್ರೋಗೆ ತೆರಳಿ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದ್ರು.. ಚಂದ್ರಯಾನ ಯಾವುದೇ ವ್ಯಕ್ತಿ, ಪಕ್ಷದ ಸಾಧನೆ ಅಲ್ಲ.. ವಿಜ್ಞಾನಿಗಳ ಪರಿಶ್ರಮದ ಸಾಧನೆ ಎಂದು ಬಣ್ಣಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments