Webdunia - Bharat's app for daily news and videos

Install App

ಜ್ಯೋತಿಷ್ಯ ಹೇಳುವಂತಹ ಅವಶ್ಯಕತೆ ನಮ್ಮ ಪಕ್ಷದಲ್ಲಿ ಯಾರಿಗೂ ಇಲ್ಲ- ಶರವಣ್ಣ

Webdunia
ಮಂಗಳವಾರ, 3 ಅಕ್ಟೋಬರ್ 2023 (13:05 IST)
ಕುಮಾರಸ್ವಾಮಿ ಜ್ಯೋತಿಷ್ಯಾ ಹೇಳೊಕೆ ಶುರುಮಾಡಿದ್ದಾರೆ ಎಂಬ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಎಮ್ ಎಲ್ ಸಿ ಶರವಣ ಪ್ರತಿಕ್ರಿಯಿಸಿದ್ದಾರೆ.ಜ್ಯೋತಿಷ್ಯ ಹೇಳುವಂತಹ ಅವಶ್ಯಕತೆ ನಮ್ಮ ಪಕ್ಷದಲ್ಲಿ ಯಾರಿಗು  ಇಲ್ಲ.ಪಾರ್ಲಿಮೆಂಟ್ ಚುನಾವಣೆಯ ಒಳಗೆ ಮೂರು ಡಿಸಿಎಂ ಮಾಡೋದು ಸೂಕ್ತಾ ಅಂತ ಸಚಿವ  ರಾಜಣ್ಣ ಹೇಳಿದ್ದಾರೆ.ಸರ್ಕಾರ ಏನು ಆಗುತ್ತೊ ಅಂತಾ ಅವರೇ ವ್ಯಂಗ್ಯವಾಗಿ ಹೇಳಿದ್ದಾರೆ.ನಿಮ್ಮವರೆ ಸಚಿವರು ಹೇಳಿಕೆ ಕೊಟ್ಟಿದ್ದಾರೆ.ನಾವೆಲ್ಲು ಕೂಡ ಸರ್ಕಾರ ಬಿದ್ದು ಹೋಗುತ್ತೆ ಅಂತಾ ಹೇಳಿಲ್ಲ.ನಿಮ್ಮ ನಿಮ್ಮ ಶಾಸಕರನ್ನ ಹಿಡಿದುಕೊಳ್ಳಲು ಇಂತಹ ಹೇಳಿಕೆಗಳನ್ನ ಕೊಡ್ತಿರಾ?ಜನರೆ ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಎಂದು ಶರವಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments