Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ಭಾಷಣ ಕೇಳುವವರೇ ಇಲ್ವಂತೆ

Webdunia
ಶುಕ್ರವಾರ, 4 ಮೇ 2018 (13:39 IST)
ಕರ್ನಾಟಕ ಚುನಾವಣಾ ಕಾವು ದಿನೇ ದಿನೇ ಏರುತ್ತಿದ್ದು, ಕರ್ನಾಟಕ ಚುನಾವಣಾ ಹಿನ್ನಲೆ ಮೊದಲ ಭಾರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ದಾವಣಗೆರೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದ್ರು.
ಈ ವೇಳೆ ಪೇಟ ತೊಡಿಸಿ, ಕಂಬಳಿ ಹೊದಿಸಿ ಯೋಗಿ ಆದಿತ್ಯನಾಥ್ ಗೆ  ಸನ್ಮಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಸಿಎಂ ಸಿದ್ದರಾಮಯ್ಯ ಸರ್ಕಾರ ಸಮಾಜ ವಿರೋಧಿ ಸರ್ಕಾರ, ಜಿಹಾದಿ ತತ್ವಗಳನ್ನು ಹರಿಯಬಿಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಕಿತ್ತೆಸೆಯುವ ಅಗತ್ಯಯಿದೆ ಎಂದು ವಾಗ್ದಾಳಿ ನಡೆಸಿದ್ರು.
 
ಕರ್ನಾಟಕದಲ್ಲಿ ಹೆಚ್ಚು ರೈತರ ಆತ್ಮಹತ್ಯೆ ಆಗಿದೆ. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಯೋಚಿಸಲು ಸಮಯವಿಲ್ಲ. ಬಿ.ಎಸ್. ಯಡಿಯೂರಪ್ಪನವರನ್ನು ಸಿಎಂ ಮಾಡುವುದರ ಮೂಲಕ ವಿಕಾಸ ಪರ್ವ ಆರಂಭ ಮಾಡಿ ಎಂದು ಯೋಗಿ ಕರೆ ನೀಡಿದ್ರು.
 
ಇನ್ನೂ ಸಮಾವೇಶದಲ್ಲಿ ಯೋಗಿ ಭಾಷಣಕ್ಕೆ ನೀರಸ ಪ್ರತಿಕ್ರಿಯೆ ಕಂಡು ಬಂತು. ಭಾಷಣ ಆರಂಭ ವಾಗುತ್ತಿದ್ದಂತೆ ಜನ ಮನೆಯತ್ತ ಹೊರಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments