Webdunia - Bharat's app for daily news and videos

Install App

ಮಹದಾಯಿ ಸಮಸ್ಯೆ ಎತ್ತಲು ಬಿಜೆಪಿ ಶಾಸಕರ ಹಿಂದೇಟು

Webdunia
ಬುಧವಾರ, 15 ನವೆಂಬರ್ 2017 (13:34 IST)
ಮಹತ್ವಕಾಂಕ್ಷೆಯ ನೀರಾವರಿ ಯೋಜನೆಯಾದ ಮಹದಾಯಿ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ವಿಪಕ್ಷವಾದ ಬಿಜೆಪಿ ಹಿಂದೇಟು ಹಾಕಿದೆ. ಒಂದು ವೇಳೆ ಪ್ರಸ್ತಾಪಿಸಿದಲ್ಲಿ ನಮ್ಮ ಬುಡಕ್ಕೆ ಬರುತ್ತದೆ ಎನ್ನುವ ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಅಧಿವೇಶನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಕೋನರೆಡ್ಡಿ, ಮಹದಾಯಿ ಯೋಜನೆ ಜಾರಿಗೆ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಬೇಧ ಮರೆತು ಒಂದಾಗಿ ರಾಜ್ಯದ ಹಿತವನ್ನು ರಕ್ಷಿಸಬೇಕು ಎಂದರು.
 
ಮಹದಾಯಿ ವಿಷಯದ ಬಗ್ಗೆ ಯಾರಾದರೂ ಮಾತನಾಡುವುದಿದ್ದರೇ ಮಾತನಾಡಿ ಎಂದು ಸ್ಪೀಕರ್, ಶಾಸಕರಿಗೆ ಮುಕ್ತ ಆಹ್ವಾನ ನೀಡಿದರು. ಆದರೆ, ಜೆಡಿಎಸ್ ಶಾಸಕರನ್ನು ಹೊರತುಪಡಿಸಿ, ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಮೌನಕ್ಕೆ ಶರಣಾದರು ಎಂದು ಮೂಲಗಳು ತಿಳಿಸಿವೆ.
 
ಸಿಎಂ ಸಿದ್ದರಾಮಯ್ಯ ಮಾತನಾಡಿ ಮಹಾದಾಯಿ ವಿವಾದ ಇತ್ಯರ್ಥಕ್ಕೆ ಸರಕಾರ ಬದ್ಧವಾಗಿದೆ. ಅದಕ್ಕೆ ಬಿಜೆಪಿ ನಾಯಕರು ಮನಸ್ಸು ಮಾಡಬೇಕಾಗಿದೆ. ಯಾಕೆಂದರೆ, ಗೋವಾ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರವಿದೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments