Webdunia - Bharat's app for daily news and videos

Install App

200 ಯೂನಿಟ್ ಗೆ ವಿದ್ಯುತ್ ಗೆ ಯಾರು ಹಣ ಪಾವತಿಸುವುದು ಬೇಡ..!

Webdunia
ಸೋಮವಾರ, 22 ಮೇ 2023 (15:30 IST)
ಕರ್ನಾಟಕದ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಐದು ಗ್ಯಾರಂಟಿ ಘೋಷಣೆ ಮಾಡಿದ್ದಾರೆ.ನನ್ನ ಸೇರಿದಂತೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಫ್ರೀ ಅಂತೆ ಹೇಳಿದ್ರು.ಕರ್ನಾಟಕ 1.5 ಕೋಟಿ ಕುಟುಂಬಕ್ಕೆ ಈ ಯೋಜನೆ ಸಿಗಬೇಕು  ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
 
ಅಲ್ಲದೇ  200 ಯೂನಿಟ್ ಗೆ ವಿದ್ಯುತ್ ಗೆ ಯಾರು ಹಣ ಪಾವತಿಸುವುದು ಬೇಡ.ನಿರುದ್ಯೋಗಳಿಗೆ ಪ್ರತಿ ತಿಂಗಳು 3000ರೂಪಾಯಿ ಸಿಗಲಿ.ಅದೇ ರೀತಿಯಲ್ಲಿ ಅಕ್ಕಿ ಕೊಡ ಇದೆ ತಿಂಗಳಲ್ಲಿ ಉಚಿತವಾಗಿ ಕೊಡಲಿ.ರಾಜ್ಯದ ಎಲ್ಲಾ ಫಲಾನುಭವಿಗಳು ಇದೆ ತಿಂಗಳಿನಿಂದ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಪಡೆದುಕೊಳ್ಳಿ.ಒಂದು ವೇಳೆ ಸಿಗದೇ ಇದ್ದರೆ ನಾವು ಸೇರಿಕೊಂಡು ಅವರಿಗೆ ನ್ಯಾಯ ಓದಗಿಸುತ್ತೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments