Webdunia - Bharat's app for daily news and videos

Install App

ತಕ್ಷಣ ಯಾವುದೇ ಸಂಸ್ಥೆಯನ್ನ ಬ್ಯಾನ್ ಮಾಡಲು ಸಾಧ್ಯವಿಲ್ಲ- ಪರಮೇಶ್ವರ್

Webdunia
ಸೋಮವಾರ, 29 ಮೇ 2023 (18:52 IST)
ಯಾವ ಖಾತೆ ಅಂತ ನೀವೇ ಹೇಳ್ತಾ ಇದ್ದೀರಿ,ಬದಲಾವಣೆ ಮಾಡ್ತೀರಾ ನೀವೇ ನೋಡಿ.ಆದರೆ ಸರ್ಕಾರ ಸುಸೂತ್ರವಾಗಿ ನಡೆದುಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ.ಈಗ ಬ್ಯಾನ್ ಬ್ಯಾನ್ ಬ್ಯಾನ್ ಅಂತಿದ್ದಾರೆ.ತಕ್ಷಣ ಯಾವುದೇ ಸಂಸ್ಥೆಯನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ.ಏನಾದರೂ ಸಂವಿಧಾನ ನಿಯಮ ಉಲ್ಲಂಘನೆ ಮಾಡಿದರೆ ಮಾತ್ರ ಅಂತಹ ಕ್ರಮ ಆಗುತ್ತದೆ.ಕಾನೂನು ಉಲ್ಲಂಘನೆ ಮಾಡದೇ ಇದ್ದರೆ ಅಂತಹ ಪ್ರಶ್ನೆಯೇ ಬರುವುದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
 
ಇನ್ನೂ ಈ ವೇಳೆ ಸೋತಿರುವ ಎಂಎಲ್ ಸಿಗೂ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು.ಕೆಲವು ಪಕ್ಷದಲ್ಲಿ ಮಾನದಂಡಗಳು ಇರುತ್ತೆ.ಪಕ್ಷಕ್ಕೆ ಬೋಸ್ ರಾಜು ಅವರು  45 ವರ್ಷ ಕೆಲಸ ಮಾಡಿದ್ದಾರೆ.ಹೀಗಾಗಿ ಪಕ್ಷ ಅವರನ್ನು ಗಮನಿಸಿ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments