ಈ ಬಾರಿ ಯಾವುದೇ ಪಕ್ಷಕ್ಕೂ ಬಹುಮತವಿಲ್ಲ!

Webdunia
ಸೋಮವಾರ, 23 ಏಪ್ರಿಲ್ 2018 (21:38 IST)
ಬೆಂಗಳೂರು: ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗಲ್ಲ ಎಂದು ಖಾಸಗಿ ವಾಹಿನಿ ಸಮೀಕ್ಷೆ ತಿಳಿಸಿದೆ.

ಕರ್ನಾಟಕ ಚುನಾವಣೆ ಬಗ್ಗೆ ಸಮೀಕ್ಷೆ ನಡೆಸಿದ ಟೈಮ್ಸ್ ನೌ ಎಂವಿಆರ್ ಸಂಸ್ಥೆಗಳು ಬಿಜೆಪಿ ಮತ್ತು ಕಾಂಗ್ರೆಸ್ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ಕಾಂಗ್ರೆಸ್ 91, ಬಿಜೆಪಿ 89 ಮತ್ತು ಜೆಡಿಎಸ್ 40 ಹಾಗೂ ಇತರರು 4 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷಾ ವರದಿ ಹೇಳಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ವರದಿ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments