ಈ ಬಾರಿ ಯಾವುದೇ ಪಕ್ಷಕ್ಕೂ ಬಹುಮತವಿಲ್ಲ!

Webdunia
ಸೋಮವಾರ, 23 ಏಪ್ರಿಲ್ 2018 (21:38 IST)
ಬೆಂಗಳೂರು: ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗಲ್ಲ ಎಂದು ಖಾಸಗಿ ವಾಹಿನಿ ಸಮೀಕ್ಷೆ ತಿಳಿಸಿದೆ.

ಕರ್ನಾಟಕ ಚುನಾವಣೆ ಬಗ್ಗೆ ಸಮೀಕ್ಷೆ ನಡೆಸಿದ ಟೈಮ್ಸ್ ನೌ ಎಂವಿಆರ್ ಸಂಸ್ಥೆಗಳು ಬಿಜೆಪಿ ಮತ್ತು ಕಾಂಗ್ರೆಸ್ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ಕಾಂಗ್ರೆಸ್ 91, ಬಿಜೆಪಿ 89 ಮತ್ತು ಜೆಡಿಎಸ್ 40 ಹಾಗೂ ಇತರರು 4 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷಾ ವರದಿ ಹೇಳಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ವರದಿ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments