ಈ ಬಾರಿ ಯಾವುದೇ ಪಾಸ್ ನೀಡುವುದಿಲ್ಲ - ಕಮಲ್ ಪಂಥ್

Webdunia
ಬುಧವಾರ, 5 ಜನವರಿ 2022 (15:45 IST)
ವಿನಾಯಿತಿ ಇರುವವರು ದಾಖಲೆ ಇಟ್ಟುಕೊಂಡು ಬರಬೇಕು. ವೀಕೆಂಡ್ ಲಾಕ್​ಡೌನ್ ವೇಳೆ ನಗರ ಸಂಪೂರ್ಣ ಬಂದ್​ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಕೊರೊನಾ ಹೆಚ್ಚಳ ಹಾಗೂ ಕರ್ನಾಟಕ ಸರ್ಕಾರದಿಂದ ಕೊವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಾವಳಿಗಳ ಸೂಚನೆ ಹಿನ್ನೆಲೆ ಬಿಜೆಪಿ ಚಿಂತನಾ ಶಿಬಿರ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ನಂದಿ ಬೆಟ್ಟದಲ್ಲಿ ಜನವರಿ 7, 8, 9ರಂದು ನಿಗದಿಯಾಗಿದ್ದ ಸಭೆಯನ್ನು ಜನವರಿ 10ರ ಬಳಿಕ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
 
ಪರಿಷತ್​ನ ನಿರ್ಗಮಿತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭ ನಡೆಸಲಾಗಿದೆ. ಅವಧಿ ಮುಗಿದರೂ ಸಾರ್ವಜನಿಕ ಜೀವನದಲ್ಲಿ ಇರುತ್ತಾರೆ. ರಾಜಕಾರಣದಲ್ಲಿ ಇದ್ದರೆ ಜನ ಮತ್ತೆ ಆಯ್ಕೆ ಮಾಡುತ್ತಾರೆ. ಕ್ರಿಯಾಶೀಲವಾಗಿದ್ದರೆ ಜನರ ಮನಸ್ಸಿನಲ್ಲಿ ಉಳಿಯುತ್ತೇವೆ. ಕ್ರಿಯಾಶೀಲವಾಗಿರುವುದು ಬಹಳ ಮುಖ್ಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
 
ಪರಿಷತ್​ಗೆ ಹೊಸದಾಗಿ ಆಯ್ಕೆಯಾದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಬೇರೆ ಬೇರೆ ರಂಗದಲ್ಲಿ ಹೊಸ ಅವಕಾಶ ಸಿಗಲಿ ಎಂದು ಹಾರೈಸಿದ್ದಾರೆ. ನಾಡುಕಟ್ಟಲು, ಕನ್ನಡಿಗರ ಬಾಳು ಹಸಿರುಮಾಡಲು ಕೈಜೋಡಿಸಿ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments