Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಭೀಪ್ ಫೆಸ್ಟ್ ಗೆ ಮುಂದಾದ ಸಂಘಟನೆ: ಅನುಮತಿ ನಿರಾಕರಣೆ

Webdunia
ಸೋಮವಾರ, 29 ಮೇ 2017 (14:20 IST)
ಬೆಂಗಳೂರು:ಮೇ-29: ಗೋ ಹಾಗೂ ಪ್ರಾಣಿ ಹತ್ಯೆಗೆ ನಿಷೇಧ ಹೇರಿರುವ  ಕೇಂದ್ರ ಸರ್ಕಾರದ ಕ್ರಮವನ್ನು ಕ್ರಮವನ್ನು ಖಂಡಿಸಿ ಕೇರಳದಲ್ಲಿ ನಡೆಸಿದ ರೀತಿಯಲ್ಲೇ ಬೆಂಗಳೂರಿನ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ಮಾಡಲು ಮುಂದಾಗಿರುವ ಬೀಫ್ ಜನತಾ ಪಾರ್ಟಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
 
ಕೇರಳದಲ್ಲಿ ವಿವಿಧ ಸಂಘಟನೆಗಳು ರಸ್ತೆ ಬದಿಯಲ್ಲೇ ಬೀಫ್ ತಯಾರಿಸಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೂಮೆಂಟ್ ಬೆಂಗಳೂರು ಹೆಸರಿನಲ್ಲಿ ಸಂಜೆ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಗೋಮಾಂಸ ನಿಷೇಧ ಪ್ರತಿಬ್ ಹಟಿಸಿ ಯಾವುದೇ ಪ್ರತಿಭಟನೆ ನಡೆಸಲು ಯಾರೂ ಅನುಮತಿ ಪಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
 
ಭಾರತೀಯ ಗೋ ಪರಿವಾರ ಈ ಕಾರ್ಯಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಪರ್ಯಾಯವಾಗಿ ಗೋ ಪೂಜೆ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments