Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಭೀಪ್ ಫೆಸ್ಟ್ ಗೆ ಮುಂದಾದ ಸಂಘಟನೆ: ಅನುಮತಿ ನಿರಾಕರಣೆ

Webdunia
ಸೋಮವಾರ, 29 ಮೇ 2017 (14:20 IST)
ಬೆಂಗಳೂರು:ಮೇ-29: ಗೋ ಹಾಗೂ ಪ್ರಾಣಿ ಹತ್ಯೆಗೆ ನಿಷೇಧ ಹೇರಿರುವ  ಕೇಂದ್ರ ಸರ್ಕಾರದ ಕ್ರಮವನ್ನು ಕ್ರಮವನ್ನು ಖಂಡಿಸಿ ಕೇರಳದಲ್ಲಿ ನಡೆಸಿದ ರೀತಿಯಲ್ಲೇ ಬೆಂಗಳೂರಿನ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ಮಾಡಲು ಮುಂದಾಗಿರುವ ಬೀಫ್ ಜನತಾ ಪಾರ್ಟಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
 
ಕೇರಳದಲ್ಲಿ ವಿವಿಧ ಸಂಘಟನೆಗಳು ರಸ್ತೆ ಬದಿಯಲ್ಲೇ ಬೀಫ್ ತಯಾರಿಸಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೂಮೆಂಟ್ ಬೆಂಗಳೂರು ಹೆಸರಿನಲ್ಲಿ ಸಂಜೆ ಟೌನ್ ಹಾಲ್ ಬಳಿ ಬೀಫ್ ಫೆಸ್ಟ್ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಗೋಮಾಂಸ ನಿಷೇಧ ಪ್ರತಿಬ್ ಹಟಿಸಿ ಯಾವುದೇ ಪ್ರತಿಭಟನೆ ನಡೆಸಲು ಯಾರೂ ಅನುಮತಿ ಪಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
 
ಭಾರತೀಯ ಗೋ ಪರಿವಾರ ಈ ಕಾರ್ಯಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಪರ್ಯಾಯವಾಗಿ ಗೋ ಪೂಜೆ ಕಾರ್ಯಕ್ರಮ ಆಯೋಜಿಸುವುದಾಗಿ ತಿಳಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments