Webdunia - Bharat's app for daily news and videos

Install App

ನಗರದಲ್ಲಿ 60% ಶಾಲೆಗಳಿಗೆ ಅನುಮತಿ ಇಲ್ಲ..!!! ಆರ್. ಅಶೋಕ್

Webdunia
ಮಂಗಳವಾರ, 5 ಏಪ್ರಿಲ್ 2022 (16:53 IST)
ನಗರದ 552 ಶಾಲೆಗಳಿಗೆ(ಅಂದರೆ ಸುಮಾರು 60%) ದಾಖಲೆಗಳೇ ಇರಲಿಲ್ಲ ಎನ್ನುವುದು ಆಶ್ಚರ್ಯಕರ' ಸಂಗತಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
 
ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಸಹಯೋಗದಲ್ಲಿ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳ ಭೂ ದಾಖಲಾತಿಗಳನ್ನು ಆಯಾ ಎಸ್‌ ಡಿ ಎಮ್ ಸಿ ಹಾಗೂ ಮುಖ್ಯ ಶಿಕ್ಷಕರಿಗೆ ವಿತರಿಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, 'ಸರಿಯಾದ ದಾಖಲೆ ‌ಇಲ್ಲದಿದ್ದರೆ ಒತ್ತುವರಿ ಮಾಡುವವರಿಗೆ ಅನುಕೂಲ.
ಹಲವಾರು ದಾನಿಗಳು ಶಾಲೆ ಸ್ಥಾಪನೆಗೆ ಕೊಟ್ಟ ಜಮೀನು ಶಾಲೆಗಾಗಿಯೇ ಇರಬೇಕು. ಹಾಗಾಗಿ ಎಲ್ಲ ದಾಖಲೆಯನ್ನು ಪಕ್ಕಾ ಮಾಡಿ ಕೊಡುತ್ತಿದ್ದೇವೆ. ನಾನು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ರಾಜ್ಯಾದ್ಯಂತ ಈ ಕಾರ್ಯಕ್ರಮ ನಡೆಯಬೇಕು. ಶಿಕ್ಷಣ ಇಲಾಖೆಯು ಸಹ ಇದರ ಬಗ್ಗೆ ಚಿಂತನೆ ನಡೆಸಲಿ. ಸರ್ಕಾರಿ ಶಾಲೆಗಳ ಭೂಮಿ ರಕ್ಷಣೆಗೆ ಕಂದಾಯ ಇಲಾಖೆ ಮತ್ತು ಸರ್ಕಾರ ಬದ್ಧವಾಗಿದೆ. ಸ್ಮಶಾನ, ಶಾಲೆ, ಅಂಗನವಾಡಿ ಸಲುವಾಗಿ ಭೂಮಿಯನ್ನು ಮೀಸಲಿಡಿ. ಮುಂದೆ ಇವುಗಳಿಗೆ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕಾಗಿ ನಾನು ಈಗಾಗಲೇ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments