Webdunia - Bharat's app for daily news and videos

Install App

ಪಾದಚಾರಿಗಳಿಗೆ ಬೆಂಗಳೂರಲ್ಲಿ ಓಡಾಡಲು ಅವಕಾಶವಿಲ್ಲವೇ?

Webdunia
ಬುಧವಾರ, 18 ಜನವರಿ 2023 (16:40 IST)
WD
ಫುಟ್ ಪಾತ್ ಗಳಲ್ಲಿ, ಖಾಲಿ ಜಾಗ ಸಿಕ್ಕಲ್ಲಿ ಬೆಂಗಳೂರಲ್ಲಿ ಕಸ ಎಸೆಯುವುದು ಸಾಮಾನ್ಯವಾಗಿದೆ. ಬಹುತೇಕ ಕಡೆಗಳಲ್ಲಿ ಈ ಸಮಸ್ಯೆಯಿದೆ. ಇಲ್ಲಿರುವ ಫೋಟೋಗಳು ದ್ವಾರಕಾನಗರ, ಹೊಸಕೆರೆಹಳ್ಳಿ, ಬನಶಂಕರಿ ಮೂರನೇ ಹಂತದ್ದು. ಇಲ್ಲಿ ಕಳೆದ ಒಂದು ತಿಂಗಳಿನಿಂದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ಅದರ ಕಸವನ್ನು ಅಲ್ಲೇ ಫುಟ್ ಪಾತ್ ಮೇಲೆ ಎಸೆಯಲಾಗಿದೆ.

WD
 
ಇದರ ಜೊತೆಗೇ ಸಾರ್ವಜನಿಕರೂ ಇದೇ ಸ್ಥಳದಲ್ಲಿ ಕಸ ತಂದು ಸುರಿಯುತ್ತಿದ್ದಾರೆ. ಹೇಳಿ, ಕೇಳಿ ಇದು ಔಟರ್ ರಿಂಗ್ ರೋಡ್. ಸದಾ ವಾಹನಗಳಿಂದ ಗಿಜಿಗುಡುವ ರಸ್ತೆ. ಇಲ್ಲೇ ಪಕ್ಕದಲ್ಲಿ ಪ್ರತಿಷ್ಠಿತ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಇದೆ. ಕಾಲೇಜಿಗೆ ನಿತ್ಯ ಓಡಾಡುವ ವಿದ್ಯಾರ್ಥಿಗಳು, ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ಈ ಕಸದ ರಾಶಿಯನ್ನು ದಾಟಿ ಮುಂದೆ ಸಾಗಬೇಕು.  ಸದಾ ವಾಹನಗಳು ಓಡಾಡುವ ಕಾರಣ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಕಾದು ಜೀವ ಕೈಯಲ್ಲಿ ಹಿಡಿದುಕೊಂಡೇ ರಸ್ತೆಗಿಳಿದು ಮುಂದೆ ಹೋಗಬೇಕು. ಇದು ಅಪಾಯಕಾರಿಯಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ತೆರವುಗೊಳಿಸಲು ಸಾರ್ವಜನಿಕರು ಫುಟ್ ಪಾತ್ ಮೇಲೆ ಸುರಕ್ಷಿತವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು. ಇಲ್ಲದೇ ಹೋದರೆ ಅನಾಹುತ ತಪ್ಪಿದ್ದಲ್ಲ.
WD

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments