Webdunia - Bharat's app for daily news and videos

Install App

ವಿಷ ಕೊಟ್ಬಿಡ್ರಿ ಆದ್ರೆ ಲಸಿಕೆ ಬೇಡ, ಮಹಿಳೆ ರಂಪಾಟ!

Webdunia
ಸೋಮವಾರ, 24 ಜನವರಿ 2022 (16:46 IST)
ಬೆಂಗಳೂರು : ಕೋವಿಡ್-19 ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕ ಒಳ್ಳೆಯ ಹೆಸರು ಮಾಡಿದೆ.

ಲಸಿಕಾ ಅಭಿಯಾನದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೂ ಹಲವೆಡೆ ಜನರು ಕೋವಿಡ್ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ಲಸಿಕೆ ಪಡೆದುಕೊಳ್ಳಿ ಎನ್ನುತ್ತಾ ಮನೆ ಮುಂದೆ ಹೋಗುವ ಅಧಿಕಾರಿಗಳಿಗೆ ಜನರಿಂದ ಕಹಿ ಅನುಭವಗಳಾಗಿವೆ. ನೆಲಮಂಗಲ ತಾಲ್ಲೂಕಿನ ಗೋವಿಂದಪುರದಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆರೋಗ್ಯ ಸಿಬ್ಬಂದಿ ಜೊತೆಗೆ ಮಹಿಳೆ ಕಿರಿಕ್ ಮಾಡಿಕೊಂಡಿರುವ ಘಟನೆ ನಡೆದಿದೆ.

ಲಸಿಕೆ ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗೆ, ಒಂದು ತೊಟ್ಟು ವಿಷ ಕೊಟ್ಬಿಡಿ ಆದ್ರೆ ವ್ಯಾಕ್ಸಿನ್ ಮಾತ್ರ ಬೇಡ ಎಂದು ಮಹಿಳೆ ನಿರಾಕರಿಸಿರುವ ಪ್ರಸಂಗ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments