Webdunia - Bharat's app for daily news and videos

Install App

ರಾಜಕೀಯ ಬಿಡ್ತೀನಿ ಅಂತಂದ್ರಾ ಹೆಚ್.ಡಿ.ಕುಮಾರಸ್ವಾಮಿ?

Webdunia
ಶನಿವಾರ, 3 ಆಗಸ್ಟ್ 2019 (16:07 IST)
ಮೈತ್ರಿ ಸರಕಾರ ಪತನಗೊಂಡ ಬಳಿಕ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೊಂದುಕೊಂಡಂತಿದ್ದು, ರಾಜಕೀಯ ಬಿಡೋ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದ ರಾಜ್ಯಕಾರಣ ಹೇಗೋಗೋ ಸಾಗುತ್ತಿದೆ. ಅಧಿಕಾರವೇ ಈಗ ಮುಖ್ಯವಾಗಿದೆ. ಮೌಲ್ಯ ಕಳೆದುಕೊಳ್ಳುತ್ತಿರುವ ರಾಜಕೀಯದಲ್ಲಿ ಮುಂದುವರಿಯಬೇಕೆಂದು ನನಗೆ ಅನಿಸುತ್ತಿಲ್ಲ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇವರು ನೀಡಿರೋ ಅವಕಾಶಗಳಿಂದಾಗಿ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವೆ. ಪ್ರಸ್ತುತ ದಿನಗಳಲ್ಲಿ ಉತ್ತಮ ರಾಜಕಾರಣ ನಶಿಸಿದೆ ಎಂದ್ರು.

ರಾಜ್ಯದ ಜನರು ಎಲ್ಲವನ್ನೂ ನೋಡಿದ್ದು, ಸೂಕ್ಷ್ಮವಾಗಿ ಹಾಗೂ ಸೂಕ್ತ ಕಾಲದಲ್ಲಿ ನಿರ್ಧಾರ ಮಾಡಿ ತೀರ್ಮಾನ ಕೊಡುತ್ತಾರೆ. ಮೈತ್ರಿ ಸರಕಾರದ್ದು ಪಾಪದ ಸರಕಾರ ಅಂತಿದ್ರು. ಈಗ ಪವಿತ್ರದ ಸರಕಾರವಂತೆ. ಏನೇನೂ ಮಾಡ್ತಾರೆ ನೋಡೋಣ ಅಂತ ಹೆಚ್.ಡಿ.ಕೆ. ಹೇಳಿದ್ರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments