Webdunia - Bharat's app for daily news and videos

Install App

ರಾಜಕೀಯ ಬಿಡ್ತೀನಿ ಅಂತಂದ್ರಾ ಹೆಚ್.ಡಿ.ಕುಮಾರಸ್ವಾಮಿ?

Webdunia
ಶನಿವಾರ, 3 ಆಗಸ್ಟ್ 2019 (16:07 IST)
ಮೈತ್ರಿ ಸರಕಾರ ಪತನಗೊಂಡ ಬಳಿಕ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೊಂದುಕೊಂಡಂತಿದ್ದು, ರಾಜಕೀಯ ಬಿಡೋ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದ ರಾಜ್ಯಕಾರಣ ಹೇಗೋಗೋ ಸಾಗುತ್ತಿದೆ. ಅಧಿಕಾರವೇ ಈಗ ಮುಖ್ಯವಾಗಿದೆ. ಮೌಲ್ಯ ಕಳೆದುಕೊಳ್ಳುತ್ತಿರುವ ರಾಜಕೀಯದಲ್ಲಿ ಮುಂದುವರಿಯಬೇಕೆಂದು ನನಗೆ ಅನಿಸುತ್ತಿಲ್ಲ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇವರು ನೀಡಿರೋ ಅವಕಾಶಗಳಿಂದಾಗಿ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವೆ. ಪ್ರಸ್ತುತ ದಿನಗಳಲ್ಲಿ ಉತ್ತಮ ರಾಜಕಾರಣ ನಶಿಸಿದೆ ಎಂದ್ರು.

ರಾಜ್ಯದ ಜನರು ಎಲ್ಲವನ್ನೂ ನೋಡಿದ್ದು, ಸೂಕ್ಷ್ಮವಾಗಿ ಹಾಗೂ ಸೂಕ್ತ ಕಾಲದಲ್ಲಿ ನಿರ್ಧಾರ ಮಾಡಿ ತೀರ್ಮಾನ ಕೊಡುತ್ತಾರೆ. ಮೈತ್ರಿ ಸರಕಾರದ್ದು ಪಾಪದ ಸರಕಾರ ಅಂತಿದ್ರು. ಈಗ ಪವಿತ್ರದ ಸರಕಾರವಂತೆ. ಏನೇನೂ ಮಾಡ್ತಾರೆ ನೋಡೋಣ ಅಂತ ಹೆಚ್.ಡಿ.ಕೆ. ಹೇಳಿದ್ರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments