Webdunia - Bharat's app for daily news and videos

Install App

ಪೆಟ್ರೋಲ್ ಬೆಲೆ ಕಡಿಮೆ ಮಾಡುವ ಪ್ರಸ್ತಾಪ ಇಲ್ಲ: ಸಿಎಂ ಬೊಮ್ಮಾಯಿ

Webdunia
ಮಂಗಳವಾರ, 17 ಆಗಸ್ಟ್ 2021 (17:12 IST)
ಪೆಟ್ರೋಲ್ ಬೆಲೆ ತಮಿಳುನಾಡಿನಲ್ಲಿ 3 ರೂಪಾಯಿ ಕಡಿತವಾಗಿರುವ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಯಿ, ನಮ್ಮ ರಾಜ್ಯದಲ್ಲಿ ಆ ಪ್ರಸ್ತಾ
ಪವಿಲ್ಲ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದೇನೆ ಎಂದರು.
ಯೋಜನೆಗಳ ಅನುಷ್ಠಾನಕ್ಕೆ ಕಾರ್ಯದರ್ಶಿ ಈಗಾಗಲೇ ಕಾರ್ಯೋನ್ಮುಖವಾಗಿದ್ದಾರೆ. ಜನರಿಗೆ ತಲುಪುವ ರೀತಿಯಲ್ಲಿ  ಕಾರ್ಯಕ್ರಮ ಯೋಜನೆಗಳನ್ನು ಜಾರಿಗೆ ತರುವ  ಅಧಿಕಾರಿಗಳು ಕೆಲಸ ಮಾಡಬೇಕೆಂದು ನಾನು ಸೂಚಿಸಿದ್ದು,  ಆ ನಿಟ್ಟಿನಲ್ಲಿ ಕೆಲಸ ಕಾರ್ಯ ಪ್ರಾರಂಭವಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments