Webdunia - Bharat's app for daily news and videos

Install App

ಪೆಟ್ರೋಲ್ ಬೆಲೆ ಕಡಿಮೆ ಮಾಡುವ ಪ್ರಸ್ತಾಪ ಇಲ್ಲ: ಸಿಎಂ ಬೊಮ್ಮಾಯಿ

Webdunia
ಮಂಗಳವಾರ, 17 ಆಗಸ್ಟ್ 2021 (17:12 IST)
ಪೆಟ್ರೋಲ್ ಬೆಲೆ ತಮಿಳುನಾಡಿನಲ್ಲಿ 3 ರೂಪಾಯಿ ಕಡಿತವಾಗಿರುವ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಯಿ, ನಮ್ಮ ರಾಜ್ಯದಲ್ಲಿ ಆ ಪ್ರಸ್ತಾ
ಪವಿಲ್ಲ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದೇನೆ ಎಂದರು.
ಯೋಜನೆಗಳ ಅನುಷ್ಠಾನಕ್ಕೆ ಕಾರ್ಯದರ್ಶಿ ಈಗಾಗಲೇ ಕಾರ್ಯೋನ್ಮುಖವಾಗಿದ್ದಾರೆ. ಜನರಿಗೆ ತಲುಪುವ ರೀತಿಯಲ್ಲಿ  ಕಾರ್ಯಕ್ರಮ ಯೋಜನೆಗಳನ್ನು ಜಾರಿಗೆ ತರುವ  ಅಧಿಕಾರಿಗಳು ಕೆಲಸ ಮಾಡಬೇಕೆಂದು ನಾನು ಸೂಚಿಸಿದ್ದು,  ಆ ನಿಟ್ಟಿನಲ್ಲಿ ಕೆಲಸ ಕಾರ್ಯ ಪ್ರಾರಂಭವಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments