Webdunia - Bharat's app for daily news and videos

Install App

ಸಮಸ್ಯೆ ಇಲ್ಲ ಅಂತ ಮ್ಯಾಚ್‌ ನೋಡಲು ಹೋಗಿದ್ರಾ?

Webdunia
ಶನಿವಾರ, 21 ಅಕ್ಟೋಬರ್ 2023 (18:03 IST)
ನಿನ್ನೆ ಮ್ಯಾಚ್ ನೋಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಿನ್ನೆ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರೋ ಅಥವಾ ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರೋ ಎಂದು ವ್ಯಂಗ್ಯವಾಡಿದ್ದಾರೆ. ಇಂಡಿಯಾ ಮ್ಯಾಚ್ ನಡೆಯುತ್ತಿದ್ದರೆ ಏನೋ ಬೆಂಬಲ ಕೊಡಲು ಹೋಗಿದ್ದಾರೆ ಅಂದುಕೊಳ್ಳಬಹುದಾಗಿತ್ತು.. ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲ ಅಂತ ಮ್ಯಾಚ್ ನೋಡಲು ಹೋಗಿದ್ರಾ ಎಂದು ಕಿಡಿಕಾರಿದ್ರು. ಬೇರೆ ದೇಶದ ಮ್ಯಾಚ್ ನೋಡಲು 8-10 ಗಂಟೆ ಹೋಗಿದ್ರು.. ನಾನು ನಮ್ಮ ದೇಶದ ಮ್ಯಾಚ್ ಆಗಿದ್ರೆ ಬೇಡ ಅನ್ನುತ್ತಿರಲಿಲ್ಲ.. ನಾನು ಕೂಡ ಕ್ರೀಡೆಗೆ ಸಪೋರ್ಟ್ ಮಾಡುತ್ತೇನೆ.. 8-10 ಗಂಟೆ ಮ್ಯಾಚ್ ನೋಡಲು ಸಮಯ ಇದೆ, ರೈತರ ಸಮಸ್ಯೆ ಬಗೆಹರಿಸಲು ಸಮಯ ಇಲ್ವಾ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments