Webdunia - Bharat's app for daily news and videos

Install App

ಸಮಸ್ಯೆ ಇಲ್ಲ ಅಂತ ಮ್ಯಾಚ್‌ ನೋಡಲು ಹೋಗಿದ್ರಾ?

Webdunia
ಶನಿವಾರ, 21 ಅಕ್ಟೋಬರ್ 2023 (18:03 IST)
ನಿನ್ನೆ ಮ್ಯಾಚ್ ನೋಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಿನ್ನೆ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರೋ ಅಥವಾ ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರೋ ಎಂದು ವ್ಯಂಗ್ಯವಾಡಿದ್ದಾರೆ. ಇಂಡಿಯಾ ಮ್ಯಾಚ್ ನಡೆಯುತ್ತಿದ್ದರೆ ಏನೋ ಬೆಂಬಲ ಕೊಡಲು ಹೋಗಿದ್ದಾರೆ ಅಂದುಕೊಳ್ಳಬಹುದಾಗಿತ್ತು.. ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲ ಅಂತ ಮ್ಯಾಚ್ ನೋಡಲು ಹೋಗಿದ್ರಾ ಎಂದು ಕಿಡಿಕಾರಿದ್ರು. ಬೇರೆ ದೇಶದ ಮ್ಯಾಚ್ ನೋಡಲು 8-10 ಗಂಟೆ ಹೋಗಿದ್ರು.. ನಾನು ನಮ್ಮ ದೇಶದ ಮ್ಯಾಚ್ ಆಗಿದ್ರೆ ಬೇಡ ಅನ್ನುತ್ತಿರಲಿಲ್ಲ.. ನಾನು ಕೂಡ ಕ್ರೀಡೆಗೆ ಸಪೋರ್ಟ್ ಮಾಡುತ್ತೇನೆ.. 8-10 ಗಂಟೆ ಮ್ಯಾಚ್ ನೋಡಲು ಸಮಯ ಇದೆ, ರೈತರ ಸಮಸ್ಯೆ ಬಗೆಹರಿಸಲು ಸಮಯ ಇಲ್ವಾ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments