ಸಮಸ್ಯೆ ಇಲ್ಲ ಅಂತ ಮ್ಯಾಚ್‌ ನೋಡಲು ಹೋಗಿದ್ರಾ?

Webdunia
ಶನಿವಾರ, 21 ಅಕ್ಟೋಬರ್ 2023 (18:03 IST)
ನಿನ್ನೆ ಮ್ಯಾಚ್ ನೋಡಲು ಹೋಗಿದ್ದ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಿನ್ನೆ ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರೋ ಅಥವಾ ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರೋ ಎಂದು ವ್ಯಂಗ್ಯವಾಡಿದ್ದಾರೆ. ಇಂಡಿಯಾ ಮ್ಯಾಚ್ ನಡೆಯುತ್ತಿದ್ದರೆ ಏನೋ ಬೆಂಬಲ ಕೊಡಲು ಹೋಗಿದ್ದಾರೆ ಅಂದುಕೊಳ್ಳಬಹುದಾಗಿತ್ತು.. ರಾಜ್ಯದಲ್ಲಿ ಏನೂ ಸಮಸ್ಯೆ ಇಲ್ಲ ಅಂತ ಮ್ಯಾಚ್ ನೋಡಲು ಹೋಗಿದ್ರಾ ಎಂದು ಕಿಡಿಕಾರಿದ್ರು. ಬೇರೆ ದೇಶದ ಮ್ಯಾಚ್ ನೋಡಲು 8-10 ಗಂಟೆ ಹೋಗಿದ್ರು.. ನಾನು ನಮ್ಮ ದೇಶದ ಮ್ಯಾಚ್ ಆಗಿದ್ರೆ ಬೇಡ ಅನ್ನುತ್ತಿರಲಿಲ್ಲ.. ನಾನು ಕೂಡ ಕ್ರೀಡೆಗೆ ಸಪೋರ್ಟ್ ಮಾಡುತ್ತೇನೆ.. 8-10 ಗಂಟೆ ಮ್ಯಾಚ್ ನೋಡಲು ಸಮಯ ಇದೆ, ರೈತರ ಸಮಸ್ಯೆ ಬಗೆಹರಿಸಲು ಸಮಯ ಇಲ್ವಾ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments