Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ

Webdunia
ಸೋಮವಾರ, 6 ಡಿಸೆಂಬರ್ 2021 (18:01 IST)
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್‌ಗಳನ್ನು ಸೂಚಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯ ನಿರ್ದೇಶಕ ಶಿವಯೋಗಿ.ಸಿ ಕಳಸದ್‌.ಪರಿಷತ್‌ ಚುನಾವಣಾ ಹಿನ್ನೆಲೆ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್‌ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ಬಸ್‌ಗಳು ಸೌಕರ್ಯವಾಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್‌ಗಳನ್ನು ವಿತರಿಸಲಾಗಿದೆ. ಆದರೆ 40 ಬಸ್‌ಗಳು ಮಾತ್ರ ಸಂಚರಿಸುತ್ತವೆ. ಹೀಗಾಗಿ ತಮಗೆ ಅನಾನುಕೂಲವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments