ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ

Webdunia
ಸೋಮವಾರ, 6 ಡಿಸೆಂಬರ್ 2021 (18:01 IST)
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್‌ಗಳನ್ನು ಸೂಚಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯ ನಿರ್ದೇಶಕ ಶಿವಯೋಗಿ.ಸಿ ಕಳಸದ್‌.ಪರಿಷತ್‌ ಚುನಾವಣಾ ಹಿನ್ನೆಲೆ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್‌ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ಬಸ್‌ಗಳು ಸೌಕರ್ಯವಾಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್‌ಗಳನ್ನು ವಿತರಿಸಲಾಗಿದೆ. ಆದರೆ 40 ಬಸ್‌ಗಳು ಮಾತ್ರ ಸಂಚರಿಸುತ್ತವೆ. ಹೀಗಾಗಿ ತಮಗೆ ಅನಾನುಕೂಲವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜೈನ ಮಂದಿರದ ಮುಂದೆ ಯಾಕೆ ನಾನ್ ವೆಜ್ ಬಿಸಾಕಿದ್ರಿ: ಬುರ್ಖಾಧಾರಿ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಚಿಲ್ಲರೆ ಬಾಕಿ ಮೊತ್ತಕ್ಕಾಗಿ ಕರೆ ಮಾಡಿದ ಕೆನರಾ ಬ್ಯಾಂಕ್: ರೈತನ ತಿರುಗೇಟು ಜೀವಮಾನದಲ್ಲಿ ಮರೆಯಲ್ಲ ಬ್ಯಾಂಕ್ Video

ಕಾಂಗ್ರೆಸ್ ನಲ್ಲಿ ಅಧಿಕಾರ ಸಿಕ್ಕ ಮೇಲೆ, ಬಿಜೆಪಿ, ಜೆಡಿಎಸ್ ನಲ್ಲಿ ಚುನಾವಣೆಗೆ ಮೊದಲೇ ಸಿಎಂ ಫೈಟ್

ಮುಂದಿನ ಸುದ್ದಿ
Show comments