Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ

Webdunia
ಸೋಮವಾರ, 6 ಡಿಸೆಂಬರ್ 2021 (18:01 IST)
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್‌ಗಳನ್ನು ಸೂಚಿಸಲು ಸೂಚಿಸಲಾಗಿದೆ. ಸಂಸ್ಥೆಯ ಅಧಿಕಾರಿಗಳೇಖುದ್ದು ಸ್ಥಳಗಳಿಗೆ ಭೇಟಿ ನೀಡಿ ಈ ವಿಚಾರದಲ್ಲಿಪರಿಶೀಲನೆ ನಡೆಸಿ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆಯ ನಿರ್ದೇಶಕ ಶಿವಯೋಗಿ.ಸಿ ಕಳಸದ್‌.ಪರಿಷತ್‌ ಚುನಾವಣಾ ಹಿನ್ನೆಲೆ ಪರಿಶೀಲನೆಗೆ ಆಗಮಿಸಿದ್ದ ಅವರು ಜಿಲ್ಲಾ ಕೇಂದ್ರರಾಮನಗರದ ಬಸ್‌ ನಿಲ್ದಾಣ, ವಿಭಾಗೀಯ ಕಚೇರಿಗೆ ಭೇಟಿ ನೀಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿಜಿಲ್ಲೆಯಲ್ಲಿ ಬಸ್‌ಗಳು ಸೌಕರ್ಯವಾಗುತ್ತಿಲ್ಲ, ಜಿಲ್ಲೆಯಲ್ಲಿ 3500 ಪಾಸ್‌ಗಳನ್ನು ವಿತರಿಸಲಾಗಿದೆ. ಆದರೆ 40 ಬಸ್‌ಗಳು ಮಾತ್ರ ಸಂಚರಿಸುತ್ತವೆ. ಹೀಗಾಗಿ ತಮಗೆ ಅನಾನುಕೂಲವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಗಳು ನಡೆಯುತ್ತಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments