Webdunia - Bharat's app for daily news and videos

Install App

ರಾತ್ರಿ 10 ಗಂಟೆ ನಂತರ ಕಾರ್ಯಕ್ರಮಕ್ಕೆ ಅವಕಾಶವಿಲ್ಲ!

Webdunia
ಬುಧವಾರ, 31 ಆಗಸ್ಟ್ 2022 (15:59 IST)
ಕೋಲಾರ : ರಾತ್ರಿ 10 ಗಂಟೆ ಬಳಿಕ ಯಾವುದೇ ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಮೂರ್ತಿ ವಿಸರ್ಜನೆ ವೇಳೆ ಡಿಜೆಗೆ ನ್ಯಾಯಾಲಯದ ಆದೇಶ ಪಾಲನೆ ಮಾಡುವುದು ಕಡ್ಡಾಯ ಎಂದು ಕೋಲಾರ ಎಸ್ಪಿ ಡಿ.ದೇವರಾಜ್ ಹೇಳಿದರು.
 
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮುಖಂಡರ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ. ವೆಂಕಟ್ರಾಜ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ,

ಗಣೇಶ ಪ್ರತಿಷ್ಠಾಪನೆ ಸೇರಿದಂತೆ ಗಣೇಶೋತ್ಸವದ ಎಲ್ಲಾ ಕಾರ್ಯಕ್ರಮದಲ್ಲೂ, ಅದಕ್ಕೆ ಬೇಕಾದ ಅನುಮತಿ ಹಾಗೂ ಗಣೇಶ ಮೂರ್ತಿ ವಿಸರ್ಜನೆ ಕುರಿತು ಕೆಲ ಮಾನದಂಡಗಳನ್ನು ವಿಧಿಸಲಾಯಿತು.

ಇನ್ನು ಈ ಬಾರಿಯೂ ಎಂದಿನಂತೆ ಶಾಂತಿ ಹಾಗೂ ಭಕ್ತಿಯಿಂದ ಆಚರಣೆ ಮಾಡಲು ಬೇಕಾದ ಅಗತ್ಯ ನಿರೀಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಇನ್ನೂ ಪೊಲೀಸ್, ಬೆಸ್ಕಾಂ, ಪಿಡಬ್ಲ್ಯೂಡಿ ಇಲಾಖೆಗಳ ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments