ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ, ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ

Sampriya
ಮಂಗಳವಾರ, 11 ಫೆಬ್ರವರಿ 2025 (18:01 IST)
ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕರೊಬ್ಬರ ಪುತ್ರ ಅವಾಚ್ಯ ಪದಗಳನ್ನು ಬಳಸಿ ಅವಾಜ್‌ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.

ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ.

ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಸ್ಥಳಕ್ಕೆ ಹೋದಾಗ ಭದ್ರಾವತಿ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಪುತ್ರ ಬಸವೇಶ ಬಳಸಿದ ಭಾಷೆ ಅತ್ಯಂತ ಖಂಡನೀಯ.


ಸಿಎಂ ಸಿದ್ದರಾಮಯ್ಯನವರೆ, ಡಿಸಿಎಂ ಡಿಕೆ ಶಿವಕುಮಾರ್‌ ಅವರೆ, ಮಹಿಳಾ ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದಿಸುವುದು ನಿಮ್ಮ ಕಾಂಗ್ರೆಸ್‌  ಸಂಸ್ಕೃತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಭದ್ರಾವತಿಯನ್ನು ರಿಪಬ್ಲಿಕ್‌ ಮಾಡಿ ಆಟಾಟೋಪ ಮೆರೆಯುತ್ತಿರುವ ಶಾಸಕರ ಪುತ್ರ ಬಸವೇಶ್‌ರನ್ನು ಬಂಧಿಸಿ, ಗಡಿಪಾರು ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments