ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರತಿಭಟನೆ ಮಾಡುವಂತಿಲ್ಲ : ಬಿಬಿಎಂಪಿ ಖಡಕ್ ನಿರ್ಣಯ

Webdunia
ಶನಿವಾರ, 29 ಫೆಬ್ರವರಿ 2020 (20:40 IST)
ರಾಜಧಾನಿಯಲ್ಲಿ ನಿತ್ಯ ನಡೆಯೋ ಪ್ರತಿಭಟನೆಗಳ ವಿರುದ್ಧ ಬಿಬಿಎಂಪಿ ಗರಂ ಆಗಿದ್ದು, ಹತೋಟಿಗಾಗಿ ಕ್ರಮ ಕೈಗೊಳ್ಳೋಕೆ ಮುಂದಾಗಿದೆ.

ಪುರಭವನದಲ್ಲಿ ಇನ್ಮುಂದೆ ಪ್ರತಿಭಟನೆ, ಮುಷ್ಕರ ಮೊದಲಾದವುಗಳನ್ನು ಮಾಡುವಂತಿಲ್ಲ. ಇಂತಹ ಮಹತ್ವದ ನಿರ್ಧಾರವನ್ನು ಬಿಬಿಎಂಪಿ ಕೈಗೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ. ಕೆಲವರು ಅನುಮತಿ ಪಡೆಯದೇ ಪ್ರತಿಭಟನೆ ಮಾಡುತ್ತಿದ್ದಾರೆ.

ಇದರಿಂದ ಪುರಭವನ ಕಾಯ್ದಿರಿಸಿ ಹಣ ಪಾವತಿ ಮಾಡಿದವರಿಗೆ ತೊಂದರೆಯುಂಟಾಗುತ್ತಿದೆ ಅಂತ ಸಭೆಯ ಗಮನಕ್ಕೆ ತರಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments