ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರತಿಭಟನೆ ಮಾಡುವಂತಿಲ್ಲ : ಬಿಬಿಎಂಪಿ ಖಡಕ್ ನಿರ್ಣಯ

Webdunia
ಶನಿವಾರ, 29 ಫೆಬ್ರವರಿ 2020 (20:40 IST)
ರಾಜಧಾನಿಯಲ್ಲಿ ನಿತ್ಯ ನಡೆಯೋ ಪ್ರತಿಭಟನೆಗಳ ವಿರುದ್ಧ ಬಿಬಿಎಂಪಿ ಗರಂ ಆಗಿದ್ದು, ಹತೋಟಿಗಾಗಿ ಕ್ರಮ ಕೈಗೊಳ್ಳೋಕೆ ಮುಂದಾಗಿದೆ.

ಪುರಭವನದಲ್ಲಿ ಇನ್ಮುಂದೆ ಪ್ರತಿಭಟನೆ, ಮುಷ್ಕರ ಮೊದಲಾದವುಗಳನ್ನು ಮಾಡುವಂತಿಲ್ಲ. ಇಂತಹ ಮಹತ್ವದ ನಿರ್ಧಾರವನ್ನು ಬಿಬಿಎಂಪಿ ಕೈಗೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ. ಕೆಲವರು ಅನುಮತಿ ಪಡೆಯದೇ ಪ್ರತಿಭಟನೆ ಮಾಡುತ್ತಿದ್ದಾರೆ.

ಇದರಿಂದ ಪುರಭವನ ಕಾಯ್ದಿರಿಸಿ ಹಣ ಪಾವತಿ ಮಾಡಿದವರಿಗೆ ತೊಂದರೆಯುಂಟಾಗುತ್ತಿದೆ ಅಂತ ಸಭೆಯ ಗಮನಕ್ಕೆ ತರಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ದೆಹಲಿ ಹೀಟ್‌ ಸ್ಟ್ರೋಕ್‌: ಆಸ್ಪತ್ರೆಗೆ ದಾಖಲಾದ ಯುವಕ, ದೆಹಲಿ ಸಿಎಂ ಕಿವಿಮಾತು

ಮೋದಿ, ಅಮಿತ್ ಶಾ ದೇಶದ್ರೋಹಿ ಎಂದ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments