Webdunia - Bharat's app for daily news and videos

Install App

ಡಿಐಜಿ ರೂಪಾಗೆ ವರ್ಗಾವಣೆ ಶಿಕ್ಷೆ ಅಲ್ಲ: ಆರ್.ಕೆ.ದತ್ತಾ

Webdunia
ಮಂಗಳವಾರ, 18 ಜುಲೈ 2017 (14:40 IST)
ಡಿಐಜಿಯಾಗಿದ್ದ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಸ್ಪಷ್ಟನೆ ನೀಡಿದ್ದಾರೆ.
 
ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ ಕೂಡಾ ತುಂಬಾ ಮುಖ್ಯವಾದುದ್ದು. ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಸಂಚಾರ ಮತ್ತು ರಸ್ತೆ ಸುರಕ್ಷತೆ ಇಲಾಖೆ, ಪೊಲೀಸ್ ಇಲಾಖೆಯಲ್ಲಿಯೇ ದೊಡ್ಡ ಹೊಣೆಯನ್ನು ಹೊತ್ತ ಇಲಾಖೆಯಾಗಿದೆ ಎಂದು ಹೇಳಿದ್ದಾರೆ.     
 
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ಮತ್ತು ತೆಲಗಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಐಜಿ ರೂಪಾ ಸರಕಾರಕ್ಕೆ ಮತ್ತು ಡಿಜಿ(ಕಾರಾಗೃಹ)ಸತ್ಯನಾರಾಯಣ್ ರಾವ್ ಅವರಿಗೆ ವರದಿ ಸಲ್ಲಿಸಿದ ನಂತರ ಡಿಐಜಿ ಮತ್ತು ಡಿಜಿಪಿ ಮಧ್ಯೆ ಬಿಕ್ಕಟ್ಟು ಉಲ್ಬಣಿಸಿತ್ತು.
 
ಕಾರಾಗೃಹದ ಅಧಿಕಾರಿಗಳು ಎರಡು ಲಕ್ಷ ರೂಪಾಯಿ ಲಂಚ ಪಡೆದು ಶಶಿಕಲಾ ಮತ್ತು ತೆಲಗಿಗೆ ವಿಐಪಿ ಆತಿಥ್ಯ ನೀಡಿದ್ದಾರೆ ಎಂದು ಡಿಐಜಿ ರೂಪಾ ಸರಕಾರಕ್ಕೆ ವರದಿ ಸಲ್ಲಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments