Webdunia - Bharat's app for daily news and videos

Install App

ರಾಮನವಮಿಯ ಭಕ್ತಿಯ ನುಂಗಿ ಹಾಕಿದ ಕೊರೋನಾ ರಾಕ್ಷಸ

Webdunia
ಗುರುವಾರ, 2 ಏಪ್ರಿಲ್ 2020 (09:22 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ಇಂದು ಎಲ್ಲೆಡೆ ರಾಮನವಮಿಯ ಭಕ್ತಿಯ ಪಾನಕ ಹಂಚಬೇಕಿತ್ತು. ಆದರೆ ಕೊರೋನಾ ಎಂಬ ರಾಕ್ಷಸ ಈ ಎಲ್ಲಾ ಸಂಭ್ರಮವನ್ನು ನುಂಗಿ ಹಾಕಿದ್ದಾನೆ.


ಇಂದು ಶ್ರೀರಾಮ ನವಮಿಯ ದಿನ. ಪ್ರತೀ ವರ್ಷವೂ ಎಲ್ಲೆಡೆ ರಾಮ, ಹನುಮ ವೇಷಧಾರಿಗಳು ಪಾನಕ, ಕೋಸಂಬರಿ, ಮಜ್ಜಿಗೆ ವಿತರಣೆ ಮಾಡಿ ಸಂಭ್ರಮದಿಂದ ರಾಮನವಮಿ ಆಚರಿಸುವುದು ವಾಡಿಕೆ. ಅಷ್ಟೇ ಅಲ್ಲದೆ, ರಾಮನವಮಿಗೆ ಪ್ರತೀ ವರ್ಷವೂ ನಡೆಯುವ ಸಂಗೀತ ಕಾರ್ಯಕ್ರಮಗಳೂ ಈ ವರ್ಷ ನಡೆಯುತ್ತಿಲ್ಲ.

ಕೊರೋನಾ ತಡೆಯಲು ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯುಗಾದಿಯಂತೆ ಈ ಹಬ್ಬವೂ ನೀರಸವಾಗಿ ಮುಗಿಯಲಿದೆ. ಸರಳವಾಗಿ ನಿಮ್ಮ ಮನೆಯೊಳಗೇ ಭಕ್ತಿಯಿಂದ ರಾಮನಿಗೆ ನಮಿಸಿ ಕೊರೋನಾ ರಾಕ್ಷಸನನ್ನು ಹೋಗಲಾಡಿಸಲು ಬೇಡಿಕೊಳ್ಳಬೇಕಷ್ಟೇ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments