Webdunia - Bharat's app for daily news and videos

Install App

ರಾಮನವಮಿಯ ಭಕ್ತಿಯ ನುಂಗಿ ಹಾಕಿದ ಕೊರೋನಾ ರಾಕ್ಷಸ

Webdunia
ಗುರುವಾರ, 2 ಏಪ್ರಿಲ್ 2020 (09:22 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ಇಂದು ಎಲ್ಲೆಡೆ ರಾಮನವಮಿಯ ಭಕ್ತಿಯ ಪಾನಕ ಹಂಚಬೇಕಿತ್ತು. ಆದರೆ ಕೊರೋನಾ ಎಂಬ ರಾಕ್ಷಸ ಈ ಎಲ್ಲಾ ಸಂಭ್ರಮವನ್ನು ನುಂಗಿ ಹಾಕಿದ್ದಾನೆ.


ಇಂದು ಶ್ರೀರಾಮ ನವಮಿಯ ದಿನ. ಪ್ರತೀ ವರ್ಷವೂ ಎಲ್ಲೆಡೆ ರಾಮ, ಹನುಮ ವೇಷಧಾರಿಗಳು ಪಾನಕ, ಕೋಸಂಬರಿ, ಮಜ್ಜಿಗೆ ವಿತರಣೆ ಮಾಡಿ ಸಂಭ್ರಮದಿಂದ ರಾಮನವಮಿ ಆಚರಿಸುವುದು ವಾಡಿಕೆ. ಅಷ್ಟೇ ಅಲ್ಲದೆ, ರಾಮನವಮಿಗೆ ಪ್ರತೀ ವರ್ಷವೂ ನಡೆಯುವ ಸಂಗೀತ ಕಾರ್ಯಕ್ರಮಗಳೂ ಈ ವರ್ಷ ನಡೆಯುತ್ತಿಲ್ಲ.

ಕೊರೋನಾ ತಡೆಯಲು ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯುಗಾದಿಯಂತೆ ಈ ಹಬ್ಬವೂ ನೀರಸವಾಗಿ ಮುಗಿಯಲಿದೆ. ಸರಳವಾಗಿ ನಿಮ್ಮ ಮನೆಯೊಳಗೇ ಭಕ್ತಿಯಿಂದ ರಾಮನಿಗೆ ನಮಿಸಿ ಕೊರೋನಾ ರಾಕ್ಷಸನನ್ನು ಹೋಗಲಾಡಿಸಲು ಬೇಡಿಕೊಳ್ಳಬೇಕಷ್ಟೇ!

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments