Webdunia - Bharat's app for daily news and videos

Install App

ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ : ಸಿ.ಟಿ.ರವಿ

Webdunia
ಬುಧವಾರ, 19 ಏಪ್ರಿಲ್ 2023 (12:11 IST)
ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತಿ ರಾಜಕಾರಣಕ್ಕೆ ಮಾನ್ಯತೆ ಇಲ್ಲ. ಇಲ್ಲಿ ಈವರೆಗೆ ಗೆದ್ದಿರುವುದು ನೀತಿ ರಾಜಕಾರಣವೇ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕೆಲವರು ಜಾತಿ ಹೆಸರಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ಯತ್ನ ಮಾಡುತ್ತಿದ್ದಾರೆ. ಅದು ಫಲಿಸುವುದಿಲ್ಲ. ಇಲ್ಲಿ ಈವರೆಗೆ ಅಭಿವೃದ್ಧಿ ಪರ ಹಾಗೂ ಸಿದ್ಧಾಂತಕ್ಕೆ ಬದ್ಧವಾದ ರಾಜಕಾರಣ ಮಾಡಿದ್ದೇನೆ.

ಜಾತಿ ಮತ್ತು ಪಕ್ಷ ಕೇಳದೆ ನನ್ನ ಕೈಯಲ್ಲಾದ ಒಳ್ಳೆಯ ಕೆಲಸ ಮಾಡಿದ್ದೇನೆ. ಈಗಿನ ವಾತಾವರಣದಲ್ಲಿ ಜಿಲ್ಲೆಯಲ್ಲಿ ಐದಕ್ಕೆ ಐದೂ ಕ್ಷೇತ್ರದಲ್ಲೂ ಬಿಜೆಪಿ ಉತ್ತಮ ಅಂತರದಿಂದಲೇ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments