Webdunia - Bharat's app for daily news and videos

Install App

ವಿನಯ್ ಗೂ ನನಗೂ ಯಾವುದೇ ಸಂಬಂಧವಿಲ್ಲ: ಈಶ್ವರಪ್ಪ

Webdunia
ಶನಿವಾರ, 23 ಸೆಪ್ಟಂಬರ್ 2017 (21:36 IST)
ಬೆಂಗಳೂರು: ಮಾಜಿ ಡಿಸಿಎಂ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲದೆ ಈ ಬಗ್ಗೆ ತನಿಖೆಯೂ ಚುರುಕು ಪಡೆದಿದೆ.

ಆದರೆ ವಿಷಯ ಇದಲ್ಲ. ವಿನಯ್ ಗೂ ತನಗೂ ಸಂಬಂಧವಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇಷ್ಟು ದಿನ ಈಶ್ವರಪ್ಪನವರು ವಿನಯ್ ತಮ್ಮ ಆತ್ಮೀಯ ಎನ್ನುತ್ತಿದ್ದರು. ಆದರೆ ಇಂದು ದಿಢೀರನೆ ವಿನಯ್ ಗೂ ನನಗೂ ಸಂಬಂಧವೇ ಇಲ್ಲ ಎಂದು ತಮ್ಮ ಪರ ವಕೀಲರಿಂದ ಪತ್ರಿಕಾ ಹೇಳಿಕೆ ಕೊಟ್ಟಿದ್ದಾರೆ. 

ಈಶ್ವರಪ್ಪ ನ್ಯಾಯಾಲಯದಲ್ಲಿ ಈ ಕುರಿತು ದಾವೆ ಹೂಡಿದ್ದು, ತಡೆ ಆಜ್ಞೆ ಸಹ ತಂದಿದ್ದಾರೆ. ಸಿವಿಲ್ ನ್ಯಾಯಾಲಯ ಕಿಡ್ನಾಪ್ ಯತ್ನ ವಿಚಾರವಾಗಿ ವಿನಯ್ ತಮ್ಮ ಆಪ್ತ ಎಂದು ಸುದ್ದಿ ಬಿತ್ತರಿಸದಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಬಗ್ಗೆ ಈಶ್ವರಪ್ಪ ಪರ ವಕೀಲ ಬಿ.ಎಸ್.ರಾಜಶೇಖರ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments