Webdunia - Bharat's app for daily news and videos

Install App

ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಯಡಿಯೂರಪ್ಪ

Webdunia
ಶನಿವಾರ, 5 ಆಗಸ್ಟ್ 2017 (16:40 IST)
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ನಡೆದಿ ಐಟಿ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಕಾನೂನಿನ ಪ್ರಕಾರ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಐಟಿ ದಾಳಿಗೆ ಉತ್ತರ ಕೊಡುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ತಿಳಿಸಿದ್ದಾರೆ.
 
ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಚಿವರು ಹಲವಾರು ವ್ಯವಹಾರಗಳನ್ನು ಮಾಡುವುದರಿಂದ ವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಳಿಯಾಗಿರಬಹುದು ಎಂದರು.
 
ವಿಪಕ್ಷಗಳು ಅನಗತ್ಯವಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments