ಅಕ್ಕಿಯೂ ಇಲ್ಲ..ಹಣವೂ ಇಲ್ಲ..!

Webdunia
ಸೋಮವಾರ, 4 ಸೆಪ್ಟಂಬರ್ 2023 (15:50 IST)
ಅನ್ನಭಾಗ್ಯದ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಒಂದು ತಿಂಗಳ ಲಕ್ಷಾಂತರ ಮಂದಿ ಈ ಯೋಜನೆ ಫಲಾನುಭವಿಗಳಾಗಿದ್ದು 5 ಕೆಜಿ ಅಕ್ಕಿಯ ಬದಲಿಗೆ ಹಣ ಪಡೆದಿದ್ದಾರೆ. ಆದ್ರೆ ಇನ್ನೂ ಲಕ್ಷಾಂತರ ಫಲಾನುಭವಿಗಳಿಗೆ DBT ತಲುಪಿಲ್ಲ, ಹೀಗಾಗಿ ಇಂದು ವಿಧಾನಸೌಧದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸಭೆ ಕರೆದಿದ್ದು, ಈ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಅಂದಾಜು 39 ಲಕ್ಷ ಫಲಾನುಭವಿಗಳಿಗೆ ಹಣ ತಲುಪಿಲ್ಲ ಅನ್ನೋ ಮಾಹಿತಿ ತಿಳಿದುಬಂದಿದ್ದು, ಡಿಬಿಟಿ ಆಗದಿರಲು ಕಾರಣ ಏನು ಅಂತ ಚರ್ಚೆ ನಡೆಸಲಾಗ್ತಿದೆ. ಹೀಗಾಗಿ ಸಮಸ್ಯೆಗಳನ್ನ ಪರಿಹರಿಸಿ ಶೀಘ್ರದಲ್ಲೇ ಹಣ ವರ್ಗಾವಣೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments