Webdunia - Bharat's app for daily news and videos

Install App

ಕೊರೋನಾ ಭಯವಿಲ್ಲ, ಹಬ್ಬದ ಖರೀದಿಗೆ ಮುಗಿಬಿದ್ದ ಜನ

Webdunia
ಶುಕ್ರವಾರ, 20 ಆಗಸ್ಟ್ 2021 (08:51 IST)
ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದ್ದು, ಕೊರೋನಾದ ಭಯವಿಲ್ಲದೇ ಜನ ಖರೀದಿಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.


ಬೆಂಗಳೂರು ಸೇರಿದಂತೆ ಎಲ್ಲೆಡೆ ಮಾರುಕಟ್ಟೆಗಳಲ್ಲಿ ಜನ ಸಾಗರವೇ ಕಂಡುಬಂದಿದೆ. ಹೂವು, ಹಣ್ಣು ಖರೀದಿಗಾಗಿ ಜನ ಮುಗಿಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಜನ ಮಾತ್ರ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಈ ರೀತಿ ಅಪಾಯ ತಂದೊಡ್ಡುತ್ತಿರುವುದು ವಿಪರ್ಯಾಸ. ದೇವಾಲಯಗಳಲ್ಲಿ ಜನರಿಗೆ ದೇವರ ದರ್ಶನಕ್ಕೆ ನಿರ್ಬಂಧವಿದ್ದರೂ ಮನೆಗಳಲ್ಲೇ ಭರ್ಜರಿಯಾಗಿ ಹಬ್ಬ  ಆಚರಿಸಲು ಜನ ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments