ಕೊರೋನಾ ಭಯವಿಲ್ಲ, ಹಬ್ಬದ ಖರೀದಿಗೆ ಮುಗಿಬಿದ್ದ ಜನ

Webdunia
ಶುಕ್ರವಾರ, 20 ಆಗಸ್ಟ್ 2021 (08:51 IST)
ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದ್ದು, ಕೊರೋನಾದ ಭಯವಿಲ್ಲದೇ ಜನ ಖರೀದಿಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.


ಬೆಂಗಳೂರು ಸೇರಿದಂತೆ ಎಲ್ಲೆಡೆ ಮಾರುಕಟ್ಟೆಗಳಲ್ಲಿ ಜನ ಸಾಗರವೇ ಕಂಡುಬಂದಿದೆ. ಹೂವು, ಹಣ್ಣು ಖರೀದಿಗಾಗಿ ಜನ ಮುಗಿಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸರ್ಕಾರ ಎಷ್ಟೇ ನಿಯಮಗಳನ್ನು ತಂದರೂ ಜನ ಮಾತ್ರ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೇ ಈ ರೀತಿ ಅಪಾಯ ತಂದೊಡ್ಡುತ್ತಿರುವುದು ವಿಪರ್ಯಾಸ. ದೇವಾಲಯಗಳಲ್ಲಿ ಜನರಿಗೆ ದೇವರ ದರ್ಶನಕ್ಕೆ ನಿರ್ಬಂಧವಿದ್ದರೂ ಮನೆಗಳಲ್ಲೇ ಭರ್ಜರಿಯಾಗಿ ಹಬ್ಬ  ಆಚರಿಸಲು ಜನ ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments