Webdunia - Bharat's app for daily news and videos

Install App

ದಂದೂರು ಲಾಂಚ್ ನೌಕರರಿಗೆ ವರ್ಷದಿಂದ ವೇತನವಿಲ್ಲ ಬಡಪಾಯಿ ನೌಕರರ ಮೇಲೆ ಅಧಿಕಾರಿಗಳ ಜಬರ್ದಸ್ತ್

Webdunia
ಮಂಗಳವಾರ, 13 ಸೆಪ್ಟಂಬರ್ 2022 (17:18 IST)
ಸಾವಿರಾರು ಪ್ರವಾಸಿಗರು, ವಿದ್ಯಾರ್ಥಿಗಳು, ಸ್ಥಳೀಯರನ್ನು ಸುರಕ್ಷಿತವಾಗಿ ದಡ ಸೇರಿಸುವ 'ಅಂಬಿಗ'ರಾಗಿ ಕಾರ್ಯ ನಿರ್ವಹಿಸುವ ಸಿಗಂದೂರು ಲಾಂಚ್‌ನ ಅರೆಕಾಲಿಕ ನೌಕರರು ವೇತನ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ಈ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಅವರ ಬದುಕು ದುಸ್ತರವಾಗಲು ಕಾರಣವಾಗಿದೆ.
 
ತಾಲ್ಲೂಕು ಕೇಂದ್ರದಿಂದ 30 ಕಿ.ಮೀ. ದೂರದಲ್ಲಿರುವ ಸಿಗಂದೂರು, ಹಲ್ಕೆ-ಮುಪ್ಪಾನೆ, ನಿಟ್ಟೂರು ಬಳಿಯ ಹಸಿರುಮಕ್ಕಿ ಪ್ರದೇಶದ ಕಡವು ಕೇಂದ್ರಗಳ ಬಳಿ ಸೇರಿದಂತೆ ಒಟ್ಟು 7 ಲಾಂಚ್‌ಗಳಿವೆ. ಈ ಕಡವಿನಲ್ಲಿ (ಲಾಂಚ್) ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಸಿಬ್ಬಂದಿ ಸೇರಿ 19 ಮಂದಿ ನೌಕರರಿಗೆ ಒಂದು ವರ್ಷದಿಂದ ವೇತನ ನೀಡದೆ ಅಧಿಕಾರಿಗಳು ಶೋಷಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ನೌಕರರು ಹೊರಗಿನವರೊಂದಿಗೆ ಚರ್ಚಿಸಬಾರದು. ಈ ವಿಚಾರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಕರ್ತವ್ಯ ಲೋಪದ ಹಣೆಪಟ್ಟಿ ಕಟ್ಟಿ ಕೆಲಸದಿಂದ ಕಿತ್ತು ಹಾಕಲಾಗುವುದು ಎಂದು ಬೆದರಿಕೆಯೊಡ್ಡಲಾಗಿದೆ' ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ನೌಕರರೊಬ್ಬರು 'ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments