Webdunia - Bharat's app for daily news and videos

Install App

ಹೋಟೆಲ್, ರೆಸ್ಟೋರೆಂಟ್`ಗಳಲ್ಲಿ ಸೇವಾ ಶುಲ್ಕ ರದ್ದು ಜಾರಿ: ಯು.ಟಿ. ಖಾದರ್

Webdunia
ಮಂಗಳವಾರ, 25 ಏಪ್ರಿಲ್ 2017 (19:33 IST)
ಹೋಟೆಲ್`ಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ. ಅದು ಗ್ರಾಹಕರ ಸ್ವಯಂ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂಬ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ನಿಯಮ ಜಾರಿಗೊಳಿಸುವುದಾಗಿ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ ಆದೇಶದ ಪ್ರತಿ ನಮ್ಮ ಕೈಸೇರಿದ್ದು, ಮುಂದಿನ ವಾರ ಹೋಟೆಲ್ ಮಾಲೀಕರು, ರೆಸ್ಟೋರೆಂಟ್ ಮಾಲೀಕರ ಸಭೆ ಕರೆದು ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಆದೇಶದ ಹೊರತಾಗಿಯೂ ರೆಸ್ಟೋರೆಂಟ್`ಗಳು ಸೇವಾ ಶುಲ್ಕ ವಿಧಿಸಿದರೆ ಕಾನೂ ಕ್ರಮ ಕೈಗೊಳ್ಲಲಾಗುವುದು, ಗ್ರಾಹಕ ನ್ಯಾಯಾಲಯಕ್ಕೆ ಹೋಗಬಹುದು ಎಂದಿದ್ದಾರೆ.

ಇದೇವೇಳೆ, ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ ಆಹಾರ ವ್ಯರ್ಥ ಮಾಡುವುದನ್ನ ತಡೆಯಲು ಮತ್ತು ಅವರ ವಿರುದ್ಧ ಕ್ರಮ ಜರುಗಿಸಲು ಹೊಸ ಕಾಯ್ದೆ ಜಾರಿಗೆ ಚಿಂತನೆ ನಡೆದಿದೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments