Webdunia - Bharat's app for daily news and videos

Install App

‘ದೇಶದಲ್ಲಿ ಕಲ್ಲಿದ್ದಲು ಕೊರತೆಯಾಗಿಲ್ಲ’

Webdunia
ಶನಿವಾರ, 23 ಏಪ್ರಿಲ್ 2022 (20:24 IST)
ರಷ್ಯಾದಿಂದ ಬರುತ್ತಿದ್ದ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ದೇಶದಲ್ಲಿ ಕಲ್ಲಿದ್ದಿಲಿನ ಬಳಕೆ ಹೆಚ್ಚಾಗಿದೆ. ಆದರೆ, ರಾಜ್ಯದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಕಲ್ಲಿದ್ದಲು ಕೊರತೆಯಾಗಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿದ್ಯುತ್ ಘಟಕಗಳಲ್ಲಿ 10 ದಿನಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಸಂಗ್ರಹವಿದೆ. ಆರ್ ಟಿಪಿಎಸ್ ಗೆ ಸಿಂಗರೇಣಿಯಿಂದ ನಿತ್ಯ 7 ರೇಕ್ ಕಲ್ಲಿದ್ದಲು ಬರಬೇಕಿತ್ತು. ಅದನ್ನು 9-10 ರೇಕ್ ಗಳಿಗೆ ಹೆಚ್ಚಿಸಲಾಗಿದೆ. ಮಹಾನದಿ, ಎಮ್ ಪಿಎಲ್ ನಿಂದಲೂ ಕಲ್ಲಿದ್ದಲು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಕ್ಕೆ ಎರಡು ದೊಡ್ಡ ಕಲ್ಲಿದ್ದಲು ಗಣಿಗಳನ್ನು ಅಲೊಕೇಶನ್ ಮಾಡಲಾಗಿದೆ. ಮಂದಾಕಿನಿ ಕೋಲ್ ಬ್ಲಾಕ್ ಅಲೊಕೇಷನ್ ಮಾಡಿ ಪೂರೈಕೆ ಹೆಚ್ಚಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments